Thursday, 19th September 2024

ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ

ಮಂಜೇಶ್ವರ: ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸೋಮವಾರ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ ಕೆ ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡತನ ಮೆರೆದಿದ್ದಾರೆ. ಕೇರಳ ವಿಧಾನಸಭೆಯಲ್ಲಿ ಎ ಕೆ ಎಂ ಅಶ್ರಫ್ ಅವರು ಅಚ್ಚಕನ್ನಡದಲ್ಲಿ ಅಲ್ಲಾಹು ಹೆಸರಿನಲ್ಲಿ ಪ್ರತಿಜ್ಞೆಗೈದು ಗಮನ ಸೆಳೆದಿ ದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಬಹುಪಾಲು ಮಂದಿ ಕನ್ನಡಿಗರಿದ್ದಾರೆ. ಈ ಜಿಲ್ಲೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ದಲ್ಲಿರುವುದರಿಂದ ಕನ್ನಡ […]

ಮುಂದೆ ಓದಿ