Saturday, 7th September 2024

ಅಲಿಖಾನ್ ಮಾನಹಾನಿ ಮೊಕದ್ದಮೆ: ಡಿ.11 ರಂದು ವಿಚಾರಣೆ

ಚೆನ್ನೈ: ನಟಿ ತ್ರಿಶಾ ಕೃಷ್ಣನ್, ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ಮತ್ತು ನಟ ಚಿರಂಜೀವಿ ವಿರುದ್ಧ ತಮಿಳು ನಟ ಮನ್ಸೂರ್ ಅಲಿ ಖಾನ್ ಮದ್ರಾಸ್ ಹೈಕೋರ್ಟ್‌ನಲ್ಲಿ ಮಾನ ಹಾನಿ ಮೊಕದ್ದಮೆ ದಾಖಲಿಸಿದ್ದಾರೆ. 1 ಕೋಟಿ ರೂ.ಮಾನ ನಷ್ಟ ನೀಡಬೇಕು ಎಂದು ಅರ್ಜಿಯಲ್ಲಿ ಕೇಳಿದ್ದಾರೆ. ಸಂಪೂರ್ಣ ವಿಡಿಯೋ ನೋಡದೆ ತಮ್ಮ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ ಎಂದು ಮನ್ಸೂರ್​ ಅಲಿ ಖಾನ್​ ಆರೋಪಿಸಿದ್ದಾರೆ. ಈ ಪ್ರಕರಣವು ಡಿ.11ರಂದು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಸತೀಶ್ ಕುಮಾರ್ ಅವರ ಪೀಠದ ಎದುರು […]

ಮುಂದೆ ಓದಿ

error: Content is protected !!