Friday, 20th September 2024

M D Narasimhamurthy: ಶಿಕ್ಷಣದ ಜೊತೆಗೆ ಕಲೆಗಳನ್ನು ಮೈಗೂಡಿಸಿಕೊಳ್ಳಿ -ನಿವೃತ್ತ ಜಂಟಿ ನಿಬಂಧಕ ಎಂ.ಡಿ.ನರಸಿಂಹಮೂರ್ತಿ

ಚಿಕ್ಕಬಳ್ಳಾಪುರ: ಶ್ರೀಜಲಧಿ ಗ್ರಾಮೀಣಾಭಿವೃದ್ದಿ ಸಂಸ್ಥೆ(ರಿ), ಬೆಜ್ಜಿಹಳ್ಳಿ ಶಿರಾ ತಾಲೂಕು ತುಮಕೂರು ಜಿಲ್ಲೆ ಇವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಬೆಂಗಳೂರು ಇವರ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ದೊಡ್ಡ ಮಲ್ಲೇಕೆರೆ ಗ್ರಾಮದಲ್ಲಿ “ಜಾನಪದ ಗಾನಸಿರಿ” ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀಜಲಧಿ ಗ್ರಾಮೀಣಭಿವೃದ್ದಿ ಸಂಸ್ಥೆ(ರಿ)ಯ ಜಾನಪದ ಗಾನಸಿರಿ ಕಾರ್ಯಕ್ರಮವನ್ನು ಉದ್ಘಾಟಿಸಿದ ದೊಡ್ಡಮಲ್ಲೇ ಕೆರೆ ಗ್ರಾಮದ ಸಹಕಾರ ಸಂಘಗಳ ನಿವೃತ್ತ ಜಂಟಿ ನಿಬಂಧಕ ಎಂ.ಡಿ.ನರಸಿಂಹಮೂರ್ತಿ ಮಾತನಾಡಿ, ಕಲೆಗಳು ಅದರಲ್ಲಿಯೂ ಜಾನಪದ ಕಲೆಗಳು ಇಂದಿಗೂ ಪ್ರಚಲಿತದಲ್ಲಿರುವುದು ಗ್ರಾಮೀಣ ಭಾಗದಲ್ಲಿ ಮಾತ್ರ. ನಮ್ಮೂರು […]

ಮುಂದೆ ಓದಿ