Thursday, 19th September 2024

ಪ್ರವಾಸಕ್ಕೆಂದು ಬಂದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಸಾವು

ಕಾರವಾರ: ಕರ್ನಾಟಕದ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದಾಗ ಬಿರಂಪಾಲಿ- ಅಕೋರ್ಡಾ ಎಂಬಲ್ಲಿ ಛತ್ತೀಸ್​​ಗಢದ  ಯುವತಿ ಮೃತಪಟ್ಟಿದ್ದಾಳೆ. ಛತ್ತಿಸಗಢದ ದೇವಿಕಾ ಸಂಜಯ್ ವಾಸವಣೆ (25) ಮೃತ ಯುವತಿ. ಸೈಕ್ಲಿಂಗ್ ಮಾಡುವಾಗ ಆಯತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಈ ವೇಳೆ ತಲೆಯ ಭಾಗಕ್ಕೆ ಪೆಟ್ಟಾಗಿ ಮೂಗಿನಿಂದ ರಕ್ತ ಸ್ರಾವವಾಗಿದ್ದು, ಯುವತಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಹಿಡನ್ ವ್ಯಾಲಿ ಹೋಮ್ ಸ್ಟೇನಲ್ಲಿ ಸ್ನೇಹಿತರ ಜತೆ ದೇವಿಕಾ ತಂಗಿದ್ದರು. ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ದೇವಿಕಾ ಧಾರವಾಡಕ್ಕೆ ಸೆಮಿನಾರ್‌ಗಾಗಿ ಬಂದಿದ್ದರು. ರಜಾ ದಿನದ ಕಾರಣ ಧಾರವಾಡದಿಂದ ದಾಂಡೇಲಿಗೆ ಪ್ರವಾಸಕ್ಕೆ […]

ಮುಂದೆ ಓದಿ

ನೀಟ್ ಭೀತಿ: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಕೊಯಮತ್ತೂರು: ‌ವೈದ್ಯಕೀಯ ಪದವಿ ಕೋರ್ಸ್‌ ಪ್ರವೇಶಕ್ಕೆ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (ನೀಟ್‌) ಫಲಿತಾಂಶದ ಬಗ್ಗೆ ಆತಂಕಗೊಂಡಿದ್ದ 20 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಮುಂದೆ ಓದಿ

ಮೊದಲ ಕರೋನಾ ರೋಗಿಗೆ, ಎರಡನೇ ಬಾರಿ ಸೋಂಕು ದೃಢ

ತಿರುವನಂತಪುರಂ: ಮೊದಲ ಬಾರಿಗೆ ಕರೋನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದ ಕೇರಳದ ವೈದ್ಯಕೀಯ ವಿದ್ಯಾರ್ಥಿನಿಗೆ ಬರೋಬ್ಬರಿ ಒಂದು ವರ್ಷ 6 ತಿಂಗಳ ನಂತರ ಎರಡನೇ ಬಾರಿ ಸೋಂಕು ತಗುಲಿರುವುದು...

ಮುಂದೆ ಓದಿ

ಚಂದನವನದಲ್ಲಿ ಛಲಗಾತಿಯ ಬಯೋಪಿಕ್

ಶಿಕಾರಿಪುರದ ಹುಡುಗಿ ತನುಜಾ ಅಪ್ಪಟ ಛಲಗಾತಿ. ಜೀನವನದಲ್ಲಿ ವೈದ್ಯೆಯಾಗಬೇಕು ಎಂಬ ಆಸೆ ಆಕೆಯ ಮನದಲ್ಲಿ ಅದಾಗಲೇ ಬಲವಾಗಿ ಬೇರೂರಿತ್ತು. ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ನೀಟ್ ಪರೀಕ್ಷೆಗೆ...

ಮುಂದೆ ಓದಿ