Monday, 16th September 2024

ಪಿಕಪ್​ ವ್ಯಾನ್​ಗೆ ಸಿಮೆಂಟ್​ ತುಂಬಿದ ಲಾರಿ ಡಿಕ್ಕಿ

ಮಿಡ್ನಾಪುರ: ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 4 ಮಂದಿ ಗಂಭೀರವಾಗಿ ಗಾಯ ಗೊಂಡಿರುವ ಘಟನೆ ಜಿಲ್ಲೆಯ ಖರಗ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬುರಮಳ ಎಂಬಲ್ಲಿ ನಡೆದಿದೆ. ರಾ.ಹೆದ್ದಾರಿ ಸಂಖ್ಯೆ 16ರಲ್ಲಿ ಹೂವು ತುಂಬುತ್ತಿದ್ದ 407 ಪಿಕಪ್ ವ್ಯಾನ್​ಗೆ ಸಿಮೆಂಟ್ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 5 ಜನ ಸಾವನ್ನಪ್ಪಿದ್ದಾರೆ. ಡೆಬ್ರಾ ಟೋಲ್ ಪ್ಲಾಜಾದಿಂದ ಕೇವಲ 1 ಕಿಮೀ ದೂರದಲ್ಲಿ ಈ ದುರಂತ ಘಟನೆ ನಡೆದಿದೆ. ಅಪಘಾತದ ಬಗ್ಗೆ ಬೀರೇಂದ್ರನಾಥ್ ಮಾತನಾಡಿ, ಬೆಳಗ್ಗೆ […]

ಮುಂದೆ ಓದಿ

ನಮಗೆ ದುರ್ಯೋಧನ, ದುಶ್ಶಾಸನರು, ಮೀರ್ ಜಾಫರ್‌ನಂಥ ಜನರು ಬೇಕಾಗಿಲ್ಲ: ಸಿಎಂ ಮಮತಾ

ಕೋಲ್ಕತ್ತಾ: ದೀದಿ ನಿಮ್ಮ ಆಟ ಮುಗಿಯಿತು ಇಂದು ನಿಮ್ಮ ಬಂಗಾಳದಲ್ಲಿ ಅಭಿವೃದ್ಧಿಯಾಟ ಆರಂಭ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ ಬೆನ್ನಲ್ಲೇ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ...

ಮುಂದೆ ಓದಿ

ಬಾಂಬ್‌ ದಾಳಿಗೆ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತನ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಬಾಂಬ್ ದಾಳಿಯಲ್ಲಿ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಮೃತಪಟ್ಟು, ಮೂವರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ....

ಮುಂದೆ ಓದಿ

ಸಂಸದ ಮೊಂಡಾಲ್ ವಾಹನ ಸುತ್ತುವರೆದು ಕಪ್ಪು ಧ್ವಜ ತೋರಿಸಿದ ಟಿಎಂಸಿ ಕಾರ್ಯಕರ್ತರು

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸಂಸದ ಸುನೀಲ್ ಮೊಂಡಾಲ್ ವಾಹನವನ್ನು ಸುತ್ತು ವರೆದ ಟಿಎಂಸಿ ಕಾರ್ಯಕರ್ತರು ಕಪ್ಪು ಧ್ವಜ ತೋರಿಸಿ ಗಲಭೆ ನಡೆಸಿದ್ದಾರೆ. ಸುನೀಲ್...

ಮುಂದೆ ಓದಿ