Sunday, 8th September 2024

ಅನಿವಾಸಿ ಭಾರತೀಯರಿಗಾಗಿ ಸಚಿವಾಲಯ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಕೇರಳದ ಮಾದರಿಯಲ್ಲಿ ಅನಿವಾಸಿ ಭಾರತೀಯರ ಸಚಿವಾಲಯ ತೆರೆಯುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಗೆ ಭರವಸೆ ನೀಡಿದರು. ವಿಧಾನಸಭೆಯ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಆರತಿ ಕೃಷ್ಣ ನೇತೃತ್ವದಲ್ಲಿ 15ಕ್ಕೂ ಹೆಚ್ಚು ವಿವಿಧ ರಾಷ್ಟ್ರಗಳ ಅನಿವಾಸಿ ಭಾರತೀಯರು ಸದನದ ಕಾರ್ಯಕಲಾಪಗಳನ್ನು ವೀಕ್ಷಿಸುತ್ತಿರುವ ವಿಚಾರವನ್ನು ಸ್ವಾಗತಿಸಿ ಮಾತನಾಡಿದರು. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆ ಸಿದ್ದಪಡಿಸುವಾಗ ಪ್ರತ್ಯೇಕ ಸಚಿವಾಲಯ ಮಾಡುವ ಬೇಡಿಕೆಯನ್ನು ಅನಿವಾಸಿ ಭಾರತೀಯರು ಇಟ್ಟಿದ್ದರು. ಅದರಂತೆ ಪ್ರಣಾಳಿಕೆಯಲ್ಲೂ ಆ ವಿಚಾರವನ್ನು ಸೇರಿಸಿದ್ದೆವು. ಅವರದೇ ಆದ ಸಮಸ್ಯೆಗಳಿರುತ್ತವೆ. ಹೀಗಾಗಿ […]

ಮುಂದೆ ಓದಿ

error: Content is protected !!