Friday, 20th September 2024

ರೈಲ್ವೆ ಖಾಸಗೀಕರಣ ಇಲ್ಲ: ಸಚಿವ ಪಿಯೂಷ್ ಗೋಯಲ್

ನವದೆಹಲಿ : ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಪ್ರಶ್ನೆ ಇಲ್ಲ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ಎರಡು ವರ್ಷಗಳಲ್ಲಿ ರೈಲು ಅಪಘಾತದಿಂದ ಯಾವುದೇ ಪ್ರಯಾಣಿಕ ಮೃತಪಟ್ಟಿಲ್ಲ ಹಾಗೂ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಿದೆ ಎಂದು ಹೇಳಿದರು. ಸಾರ್ವಜನಿಕ ಮತ್ತು ಖಾಸಗಿ ವಲಯಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ದೇಶವು ಉನ್ನತ ಪ್ರಗತಿ ಸಾಧಿಸುತ್ತದೆ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಾಧ್ಯ ಎಂದು ಹೇಳಿದರು. ‘ಭಾರತೀಯ ರೈಲ್ವೆಯನ್ನು ಎಂದಿಗೂ ಖಾಸಗೀಕರಣ ಮಾಡುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯನ ಆಸ್ತಿಯಾಗಿದ್ದು, […]

ಮುಂದೆ ಓದಿ