ಅಬುಧಾಬಿ: ಪ್ಲೇ ಆಫ್ ಪ್ರವೇಶದ ಸ್ಪರ್ಧೆಯಲ್ಲಿ ಜೀವಂತವಾಗಿರಬೇಕಾದರೆ, ರಾಜಸ್ಥಾನ ರಾಯಲ್ಸ್ ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ಜಯಿಸಲೇಬೇಕಾದ ಒತ್ತಡದಲ್ಲಿದೆ. ಕಳೆದ ಶುಕ್ರವಾರ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದರಿಂದ ಕೀರನ್ ಪೊಲಾರ್ಡ್ ನಾಯಕತ್ವದಲ್ಲಿ ಆಡಿದ್ದ ಮುಂಬೈ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 10 ವಿಕೆಟ್ಗಳ ಜಯ ಸಾಧಿಸಿ, ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿತ್ತು. ಮುಂಬೈ ಬೌಲರ್ಗಳು ಚೆನ್ನೈ ತಂಡದ ಬ್ಯಾಟಿಂಗ್ ಪಡೆಯನ್ನು ಧೂಳೀಪಟ ಮಾಡಿದ್ದರು. ಆರಂಭಿಕ ಬ್ಯಾಟಿಂಗ್ ಜೋಡಿ ಇಶಾನ್ ಕಿಶನ್ ಮತ್ತು ಕ್ವಿಂಟನ್ ಡಿ’ಕಾಕ್ ಅವರು […]
ಅಬುಧಾಬಿ: ರಾಜಸ್ಥಾನ ತಂಡವನ್ನು 57 ರನ್ಗಳಿಂದ ಸೋಲಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಹ್ಯಾಟ್ರಿಕ್ ಗೆಲುವಿನ ಕನಸು ನನಸಾಗಿದೆ. ಟಾಸ್ ಗೆದ್ದ ಮುಂಬೈಗೆ ಸಾಧಾರಣ ಆರಂಭ ಸಿಕ್ಕಿತು....