Sunday, 8th September 2024

ಅರುಣಾಚಲ ಪ್ರದೇಶ, ಮಿಜೋರಾಂ ರಾಜ್ಯಗಳ ರಚನಾ ದಿನ: ಶುಭ ಕೋರಿದ ಪ್ರಧಾನಿ

ನವದೆಹಲಿ: ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಚನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆ ರಾಜ್ಯದ ಜನತೆಗೆ ಶನಿವಾರ ಶುಭಾಶಯ ಕೋರಿದ್ದಾರೆ. ಈ ಎರಡೂ ರಾಜ್ಯಗಳ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 1987ರ ಫೆಬ್ರುವರಿ 21ರಂದು ಈ ಎರಡೂ ಪ್ರದೇಶಗಳಿಗೆ ರಾಜ್ಯದ ಸ್ಥಾನಮಾನ ದೊರೆಯಿತು. ಪ್ರಧಾನಿ ಮೋದಿ ಟ್ವೀಟ್‌ ಮಾಡಿ, ‘ಅರುಣಾಚಲ ರಾಜ್ಯವು ಸಂಸ್ಕೃತಿ, ಧೈರ್ಯ ಮತ್ತು ದೇಶದ ಅಭಿವೃದ್ಧಿಯ ಮೇಲಿನ ಬದ್ಧತೆಗೆ ಹೆಸರುವಾಸಿಯಾಗಿದೆ. ಪ್ರಗತಿಯ ನೂತನ ಶಿಖರವನ್ನೇರಲಿ’ ಎಂದು ಹಾರೈಸಿದ್ದಾರೆ. ರಾಜ್ಯ […]

ಮುಂದೆ ಓದಿ

Covid

ರಾಜಧಾನಿ ದೆಹಲಿಯಲ್ಲಿ ಹೊಸ 3037 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಗುರುವಾರ 3037 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. 3167 ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ, 40 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟಿನಲ್ಲಿ, ಸೋಂಕಿತರಾಗಿ...

ಮುಂದೆ ಓದಿ

error: Content is protected !!