ಶಾಸಕ ಪ್ರದೀಪ್ ಈಶ್ವರ್ ಪರ ಎದ್ದುನಿಂತ ಕಾಂಗ್ರೆಸ್ ಮತ್ತು ಅಹಿಂದ ಮುಖಂಡರು ಚಿಕ್ಕಬಳ್ಳಾಪುರ : ಸಂಸದರು ಹಾಗೂ ಚಿಕ್ಕಬಳ್ಳಾಪುರ ನಗರಸಭೆ ಸದಸ್ಯರು ನಮ್ಮ ಪಕ್ಷದ ಮುಖಂಡರು ಹಾಗೂ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಂಸದೀಯ ಪದಬಳಕೆ ಮಾಡುವುದಾಗಲಿ, ವೈಯಕ್ತಿಕ ವಿಚಾರಗಳನ್ನು ಕೆದಕಿ ಅವಹೇಳನ ಮಾಡುವುದಾಗಲಿ ಮಾಡಿದರೆ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ ಹುಷಾರ್ ಎಂಬ ಎಚ್ಚರಿಕೆಯ ಸಂದೇಶವನ್ನು ಕಾಂಗ್ರೆಸ್ ಮುಖಂಡರು ರವಾನಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮಾತನಾಡಿದರು. ಸಂಸದರಂತೆ […]
ಸವಾಲು ಪ್ರತಿಸವಾಲು ಬಹಿರಂಗ ಚರ್ಚೆಯ ಮಾತಿನ ಬಾಣ ಬಿರುಸುಗಳಿಗೆ ಸುಸ್ತಾದ ಮಾಧ್ಯಮದವರು ಚಿಕ್ಕಬಳ್ಳಾಪುರ: ನಗರಸಭೆ ಚುನಾವಣೆಯ ಬಳಿಕ ಶಾಸಕ ಪ್ರದೀಪ್ ಈಶ್ವರ್ ನೀಡಿದ ಹೇಳಿಕೆ ಖಂಡಿಸಿ ಶುಕ್ರವಾರ...
ಮಾನನಷ್ಟ ಮೊಕದ್ದಮೆ ಹೂಡಲು ಸಿದ್ಧತೆ ನಡೆಸಲಾಗಿದೆ ಮಾಜಿ ಶಾಸಕ ಎಂ.ಶಿವಾನಂದ್ ಹೇಳಿಕೆ ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ನಗರ ಸಭೆಯ ಸೋಲಿನ ನಂತರ ಹತಾಶೆಯಲ್ಲಿ ಸಂಸದರು ಮತ್ತು...
ಚಿಕ್ಕಬಳ್ಳಾಪುರ: ಮುಂದಿನ ಲೋಕಸಭಾ ಚುನಾವಣೆಯಲ್ಲಿನ ಸ್ಪರ್ಧಿಗಳ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಸುಳಿವು ನೀಡಿದ್ದಾರೆ. ಚಿಕ್ಕಬಳ್ಳಾಪುರದ ಕಚೇರಿಯಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ‘ಇಬ್ಬರೂ ಗೆಲುವು ಸಾಧಿಸುತ್ತಾರೆ, ಇವರ ಗೆಲುವಿಗೆ...