Thursday, 19th September 2024

ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಉಚ್ಚಾಟನೆ: ಇಂದು ವಿಚಾರಣೆ

ನವದೆಹಲಿ: ತಮ್ಮನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು ಶುಕ್ರವಾರ ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್.ವಿ.ಭಟ್ಟಿ ಅವರನ್ನೊಳಗೊಂಡ ವಿಭಾಗಿಯ ಪೀಠವು ಮಹುವಾ ಅವರ ಅರ್ಜಿಯ ವಿಚಾರಣೆ ನಡೆಸಲಿದೆ. ಉದ್ಯಮಿಯೊಬ್ಬರ ಹಿತಾಸಕ್ತಿಯ ರಕ್ಷಣೆಗಾಗಿ ಮಹುವಾ ಮೊಯಿತ್ರಾ ಅವರು, ಆ ಉದ್ಯಮಿಯಿಂದ ಅಕ್ರಮವಾಗಿ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಹೇಳಿರುವ ನೀತಿ ಸಮಿತಿಯ ವರದಿಯನ್ನು ಅಂಗೀಕರಿಸಿರುವ ಲೋಕಸಭೆಯು, ಮಹುವಾ ಅವರನ್ನು ಲೋಕಸಭಾ […]

ಮುಂದೆ ಓದಿ