ಸಂದರ್ಶನ: ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ ಜನೋತ್ಸವ ಕಾರ್ಯಕ್ರಮ ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಪಕ್ಷ ಸಂಘಟನೆ ಮತ್ತು ಆ ಭಾಗದ ಕಾರ್ಯಕರ್ತರಿಗೆ ಪಕ್ಷದ ಯೋಜನೆಗಳನ್ನು ತಲುಪಿಸುವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಸಿದ್ಧತೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಅವರು ಸಂಪೂರ್ಣವಾಗಿ ತೊಡಗಿಸಿ ಕೊಂಡಿದ್ದಾರೆ. ಕಾರ್ಯಕ್ರಮದ ಸಿದ್ಧತೆ, ಜನರ ಸ್ಪಂದನೆ ಮತ್ತು ಇನ್ನಿತರ ವಿಚಾರಗಳ ಕುರಿತು ವಿಶ್ವವಾಣಿ ಜತೆಗೆ ಅವರು ಮಾತನಾಡಿದ್ದಾರೆ ಜನೋತ್ಸವ ಕಾರ್ಯಕ್ರಮದ ಉದ್ದೇಶವೇನು? ಜನಪರ ಯೋಜನೆಗಳನ್ನು ನೀಡುವ […]
ಬೆಂಗಳೂರು: ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸಚಿವರಿಬ್ಬರು ಪೈಲೆಟ್ನ ಸಮಯ ಪ್ರಜ್ಞೆಯಿಂದಾಗಿ ಪ್ರಾಣಾಪಾಯದಿಂದ ಪಾರಾದರು. ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯ...
ಬಿಎಸ್ವೈ ಅವರನ್ನು ವಿಶ್ವಾಸಕ್ಕೆ ಪಡೆದೇ ತೀರ್ಮಾನ ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ ಎಂಬ ಸಂದೇಶ ರವಾನೆ ಚುನಾವಣೆ ವೇಳೆ ಸಚಿವರಿಗೆ ಎರಡು ಜಿಲ್ಲೆಗಳ ಜವಾಬ್ದಾರಿ ವಿಶೇಷ ವರದಿ: ಪ್ರದೀಪ್ ಕುಮಾರ್...
ಬೆಂಗಳೂರು : ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಎಂಟಿಬಿ ನಾಗರಾಜ್ ಕಾರು ಚಾಲಕ ರಮೇಶ್(45) ಚಿಕಿತ್ಸೆ ಫಲಕಾರಿಯಾಗದೇ ಕರೋನಾಗೆ ಬಲಿಯಾಗಿದ್ದಾರೆ. ಮೂರು ದಿನಗಳ...
ವಿಸ್ತರಣೆ ವೇಳೆ ಮಾನದಂಡ ಮೌನ ಪರಿಷತ್ ಬಂಪರ್ ಕುರುಬ ಸಮಾಜಕ್ಕೂ ಹೆಚ್ಚಾಗುವ ಪ್ರಾತಿನಿಧ್ಯ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯ ಸರಕಾರ ನಿರ್ಧರಿಸಿರುವಂತೆ ಸಚಿವ ಸಂಪುಟ ವಿಸ್ತರಣೆ...