Sunday, 8th September 2024

ಪ್ರಧಾನಿಯ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಮುಧೋಳ ಶ್ವಾನ ಸೇರ್ಪಡೆ

ಬಾಗಲಕೋಟೆ: ಪ್ರಧಾನಿ ಮೋದಿಯಿಂದ ಪ್ರಶಂಸೆಗೆ ಒಳಗಾಗಿದ್ದ ಶ್ವಾನ ಪ್ರಧಾನಿ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಸೇರ್ಪಡೆಯಾಗಿದೆ. ಈ ಮೂಲಕ ಭಾರತೀಯ ಸೇನೆ, ಐಟಿಬಿಪಿ, ಪೊಲೀಸ್ ಇಲಾಖೆ ಸೇರಿದಂತೆ ದೇಶದ ಭದ್ರತಾ ಪಡೆಯಲ್ಲಿದ್ದ ಮುಧೋಳ ಶ್ವಾನ ತಳಿಗೆ ಮತ್ತೊಂದು ಗರಿ ಸಿಕ್ಕಿದೆ. ಮುಧೋಳ ಶ್ವಾನ ಪಕ್ಕಾ ಬೇಟೆ ನಾಯಿ ಎಂದೇ ಹೆಸರಾಗಿರುವ ಶ್ವಾನ. ಶರವೇಗದಲ್ಲಿ ಓಡುವ ಮುಧೋಳ ಹೌಂಡ್ ಶ್ವಾನ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಸಣಕಲು ದೇಹದ, ಉದ್ದನೆಯ ಕಾಲು‌ಳ್ಳ, ಕೋಲು ಮುಖದ ಶ್ವಾನ. ಈ ಹಿಂದೆ […]

ಮುಂದೆ ಓದಿ

ಮುಧೋಳದ ನಗರಸಭೆ ಅಧ್ಯಕ್ಷ ಕರೋನಾ ಸೋಂಕಿಗೆ ಬಲಿ

ಬಾಗಲಕೋಟೆ: ಮುಧೋಳದ ನಗರಸಭೆ ಅಧ್ಯಕ್ಷ ಸಿದ್ಧನಾಥ (ಸಂಜು) ದಾದಾಸಾಹೇಬ್ ಮಾನೆ (32) ಕೋವಿಡ್ ಸೋಂಕಿನಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೊದಲ ಬಾರಿಗೆ ಬಿಜೆಪಿಯಿಂದ ಆಯ್ಕೆಯಾಗಿದ್ದ...

ಮುಂದೆ ಓದಿ

error: Content is protected !!