ಚಿಕ್ಕಮಗಳೂರು: ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಎರಡು ಕಾರುಗಳ ಮಧ್ಯೆ ಧೂಳೆಬ್ಬಿಸಿಕೊಂಡು ಸಾಗಿ ಅಪಘಾತ ಸಂಭವಿಸಿದೆ. ಕಾರು ನುಗ್ಗಿದ ರಭಸಕ್ಕೆ ಭಾರಿ ಧೂಳೆದ್ದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎರಡು ಕಾರುಗಳು ಬಹುತೇಕ ಜಖಂಗೊಂಡಿವೆ. ಕಾರು ನುಗ್ಗಿ ಸಂಭವಿಸಿದ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಸಾಗಿದ ದಾರಿಯಲ್ಲಿ ಯಾರೂ ಇಲ್ಲದ್ದರಿಂದ ಅದೃಷ್ಟವಶಾತ್ ಸಾವು-ನೋವು ತಪ್ಪಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣೆ […]
ಮೂಡಿಗೆರೆ: ಎರಡು ಗುಂಪುಗಳ ನಡುವೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಒಳಭಾಗದಲ್ಲಿ ಮಾರಾಮಾರಿ ನಡೆದು ಬಸ್ ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ...
ಬೆಂಗಳೂರು : ಸರ್ಕಾರದ ವಿರುದ್ಧವೇ, ಸ್ವ ಪಕ್ಷೀಯ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರತಿಭಟನೆಗೆ ಮಣಿದಿರುವ ರಾಜ್ಯ ಸರ್ಕಾರ, ಮೂಡಿಗೆರೆ ತಾಲೂಕನ್ನು ಅತಿವೃಷ್ಠಿ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಅನುದಾನ...
ಬೆಂಗಳೂರು: ಅತಿವೃಷ್ಟಿ ಪರಿಹಾರ ನೀಡುವಲ್ಲಿ ತಮ್ಮ ಕ್ಷೇತ್ರ ಕಡೆಗಣಿಸಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ...
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಠಾಣೆ ಯಲ್ಲಿ ಬೇರೊಬ್ಬ ಆರೋಪಿಯ ಮೂತ್ರ ಕುಡಿಸಿದ್ದ ಆರೋಪದಡಿ ಪಿಎಸ್ ಐ ವಿರುದ್ಧ ಎಫ್...