Thursday, 19th September 2024

ಬಂಗಾಳದ ಮುಂದಿನ ರಾಜ್ಯಪಾಲ ಮುಕ್ತಾರ್ ಅಬ್ಬಾಸ್ ನಕ್ವಿ..?

ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಅವರನ್ನು ಬಿಜೆಪಿ ನೇತೃತ್ವದ NDA ಮೈತ್ರಿಕೂಟ ತನ್ನ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇದೀಗ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಶ್ ಧನ್ಕರ್ ಉಪರಾಷ್ಟ್ರಪತಿ ಅಭ್ಯರ್ಥಿ ಯಾಗಿರುವ ಹಿನ್ನೆಲೆಯಲ್ಲಿ ಮಮತಾ ಸರ್ಕಾರಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಮಾಸ್ಟರ್ ಸ್ಟ್ರೋಕ್ ನೀಡಲಿದೆ. ಮುಕ್ತಾರ್ ಅಬ್ಬಾಸ್ ನಕ್ವಿ ಅವರನ್ನು ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗುತ್ತಿದೆ ಎಂದು ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪರಾಭವದ ಬಳಿಕ ನಡೆದ […]

ಮುಂದೆ ಓದಿ

ರಾಜ್ಯಸಭೆ ಉಪನಾಯಕರಾಗಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇಮಕ

ನವದೆಹಲಿ: ರಾಜ್ಯಸಭೆಯಲ್ಲಿ ಸದನದ ಉಪನಾಯಕ ಸ್ಥಾನಕ್ಕೆ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ಹೆಸರಿಸಲಾಗಿದೆ. ರಾಜ್ಯಸಭೆಯಲ್ಲಿ ಸದನ ನಾಯಕರಾಗಿ ನೇಮಕಗೊಂಡಿರುವ ಪಿಯೂಷ್ ಗೋಯಲ್ ಅವರ ನಂತರದ...

ಮುಂದೆ ಓದಿ

ಅಜ್ಮೀರ್ ಶರೀಫ್ ದರ್ಗಾಕ್ಕೆ “ಚಾದರ” ಸಮರ್ಪಿಸಿದ ಪ್ರಧಾನಿ

ನವ ದೆಹಲಿ : ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರಿಗೆ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಶ್ತಿಯವರ ಅಜ್ಮೀರ್ ಶರೀಫ್ ದರ್ಗಾಕ್ಕೆ ಸಮರ್ಪಿಸಲು...

ಮುಂದೆ ಓದಿ