Saturday, 21st September 2024

26/11 – ಮುಂಬೈ ಭಯೋತ್ಪಾದಕ ದಾಳಿ ನಡೆದು ಇಂದಿಗೆ 15 ವರ್ಷ..!

ಮುಂಬೈ: ಭಾರತದ ಇತಿಹಾಸದಲ್ಲಿ ಸಂಭವಿಸಿದ ಕರಾಳ ದಿನ ಇದಾಗಿದೆ. ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಸಮುದ್ರ ಮಾರ್ಗದಿಂದ ಬಂದ ಈ ದುಷ್ಕರ್ಮಿಗಳು ತಾಜ್‌ ಮಹಲ್‌ ಹೊಟೇಲ್, ಒಬೇರಾಯ್‌ ಹೊಟೇಲ್‌, ಲಿಯೋಪೋಲ್ಡ್‌ ಕೆಫೆ, ನಾರಿಮನ್‌ ಹೌಸ್‌, ಛತ್ರಪತಿ ಶಿವಾಜಿ ರೈಲ್ವೆ ಟರ್ಮಿನಸ್‌ ಮೊದಲಾದ ಕಡೆ ಮನಬಂದಂತೆ ಬಂದೂಕು ಮತ್ತು ಬಾಂಬಿನ […]

ಮುಂದೆ ಓದಿ

ಮುಂಬೈ ದಾಳಿ: ಹುತಾತ್ಮ ಯೋಧರಿಗೆ ಗಣ್ಯರಿಂದ ಗೌರವ ಸಲ್ಲಿಕೆ

ಮುಂಬೈ: ಮುಂಬೈ ದಾಳಿ(12 ವರ್ಷಗಳ ಹಿಂದೆ) ಘಟನೆಯಲ್ಲಿ ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾಗಿದ್ದ ಯೋಧರಿಗೆ ಗುರುವಾರ ಗೌರವ ಸಲ್ಲಿಸಲಾಯಿತು. ‘ಯೋಧರ ತ್ಯಾಗ ಇತಿಹಾಸ ಮತ್ತು ಸ್ಮೃತಿಪಟಲದಿಂದ ಮರೆಯಾಗುವುದಿಲ್ಲ....

ಮುಂದೆ ಓದಿ