ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಪೊಲೀಸರು ಕೋರ್ಟಿಗೆ ಸಲ್ಲಿಸಿರುವ ಆರೋಪಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಹೈಕೋರ್ಟ್ (High court) ಮಾಧ್ಯಮಗಳಿಗೆ ಸೂಚಿಸಿದೆ. ದರ್ಶನ್ (Actor Darshan) ಪರ ವಕೀಲರು ಇದಕ್ಕೆ ಸಂಬಂಧಿಸಿ ಕೋರ್ಟ್ಗೆ ಹೋಗಿದ್ದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿರುವ ಪೊಲೀಸರು ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ವಿರುದ್ಧ 3991 ಪುಟಗಳ ವಿವರವಾದ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಚಾರ್ಜ್ಶೀಟ್ನಲ್ಲಿ ಕೊಲೆಯ ವಿವರ, ಸ್ಥಳ ಮಹಜರು, ಆರೋಪಿಗಳ ಸ್ವ ಇಚ್ಛಾ […]
Renukaswamy Murder case: ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳಿಸಿ ತನ್ನ ಸಾವನ್ನೂ ತಾನೇ ತಂದುಕೊಂಡ ರೇಣುಕಾಸ್ವಾಮಿ, ಇತರ ಕೆಲ ನಟಿಯರಿಗೂ ಹೀಗೇ...
Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ 17 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್ಶೀಟ್ನಲ್ಲಿ ದರ್ಶನ್ ಏನು ಮಾಡಿದ್ದರು ಎಂಬ ಬಗ್ಗೆ...
Murder Case: ಬಿಹಾರದ ಪಾಟ್ನಾದಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ....
Actor Darshan: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದೆ. ಹಾಗಾಗಿ ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ...
Murder case: ಮಾನಸಿಕ ಅಸ್ವಸ್ಥನೊಬ್ಬ ತನಗೆ ಚಿಕಿತ್ಸೆ ಕೊಡಿಸಿದ್ದ ಬಾವನನ್ನೇ ಇರಿದು ಕೊಂದು ಹಾಕಿದ್ದಾನೆ....
Actor darshan: ದರ್ಶನ್ ಬಯಸಿದ್ದೇ ಬೇರೆ, ಆದದ್ದೇ ಬೇರೆ. ಜೊತೆಗೆ, ವಿಚಾರಣೆಯ ಸಂದರ್ಭದಲ್ಲಿ, ಶರಣಾಗತರು ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೆಸರನ್ನೂ ಹೇಳಿ ಪಾರಾಗಲು ನೋಡಿದ್ದರು ಎಂಬುದೂ...