Monday, 16th September 2024

ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ, ನಾನು ತಲೆ ತಗ್ಗಿಸುವಂತೆ ಮಾಡಬೇಡಿ: ಬಿ.ವೈ.ವಿಜಯೇಂದ್ರ

ಮೈಸೂರು: ‘ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು. ನಾನು ತಲೆ ತಗ್ಗಿಸುವಂತೆ ಮಾಡಬೇಡಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೋರಿದರು. ಭಾನುವಾರ ಆಯೋಜಿಸಿದ್ದ ವೀರಶೈವ-ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ‘ಸಮಾಜದವರು ತಲೆ ತಗ್ಗಿಸುವಂತೆ ನಾನು ನಡೆದುಕೊಳ್ಳುವುದಿಲ್ಲ. ವಿಜಯೇಂದ್ರಗೆ ಬೆಂಬಲ ಕೊಟ್ಟಿದ್ದು ಸಾರ್ಥಕವಾಯಿತು ಎಂದು ಎಲ್ಲರೂ ಹೆಮ್ಮೆಯಿಂದ ಮಾತನಾಡುವಂತೆ ರಾಜಕಾರಣ ಮಾಡುತ್ತೇನೆ. ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದಾದ್ಯಂತ ಸಮಾಜಕ್ಕೆ ಶಕ್ತಿ ತುಂಬುತ್ತೇನೆ’ ಎಂದು ಭರವಸೆ ನೀಡಿದರು. ಹುಬ್ಬಳ್ಳಿಯಲ್ಲಿ ನಡೆದಂತಹ ಘಟನೆ ಕಂಡಾಗ ನಮ್ಮೆಲ್ಲರಿಗೂ […]

ಮುಂದೆ ಓದಿ