ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ (Government Schools) ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ ಸರ್ಕಾರಿ ಶಾಲಾ-ಕಾಲೇಜುಗಳ ಜಾಗದ ಸುತ್ತಲೂ ಕಾಂಪೌಂಡ್ ಹಾಕಿಸಿ, ಸಂರಕ್ಷಣೆ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದರು. ತಾಲೂಕಿನ (Mysore News) ಮಂಡಕಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಲಯನ್ಸ್ ಸಂಸ್ಥೆಯವರು ಕಟ್ಟಿಸಿಕೊಡುತ್ತಿರುವ ಶೌಚಾಲಯ, ಕಾಂಪೌಂಡ್, ಕುಡಿಯುವ ನೀರಿನ ಘಟಕದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಶಾಲೆಗಳ ಸುತ್ತಮುತ್ತಲ ಜಾಗದಲ್ಲಿ ಕಾಂಪೌಂಡ್ […]
Film City in Mysuru: ತೆಲಂಗಾಣದ ಹೈದರಾಬಾದ್ನಲ್ಲಿ ಇರುವ ರಾಮೋಜಿರಾವ್ ಫಿಲ್ಮ್ ಸಿಟಿ ಮಾದರಿಯಲ್ಲಿ ಕರ್ನಾಟಕದಲ್ಲೂ ಚಿತ್ರನಗರಿ ನಿರ್ಮಿಸಬೇಕೆಂಬುದು ಡಾ.ರಾಜ್ಕುಮಾರ್ ಅವರ ಕನಸಾಗಿತ್ತು. ಇದಕ್ಕಾಗಿ ಪ್ರಯತ್ನಗಳನ್ನು ಮಾಡುತ್ತಿದ್ದೇವೆ...
Mysuru Engineer Dies: ಲಡಾಖ್ನ ಲೇಹ್ಗೆ ಚಾರಣಕ್ಕೆ ತೆರಳಿದ್ದಾಗ ಉಸಿರಾಟದ ತೊಂದರೆಯಿಂದ ಮೈಸೂರು ಮೂಲದ ಎಂಜಿನಿಯರ್ ಮೃತಪಟ್ಟಿದ್ದಾರೆ. ಮೈಸೂರು ಮೂಲದ ಮೃತ ಎಂಜಿನಿಯರ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ...