ಹೈದರಾಬಾದ್: ನಟ ನಾಗ ಚೈತನ್ಯ ಹಾಗೂ ಸಮಂತಾ ನಾಲ್ಕು ವರ್ಷಗಳ ದಾಂಪತ್ಯ ಅಂತ್ಯ ಕಂಡಿದೆ. ನಟರಾದ ಸಮಂತಾ ಮತ್ತು ನಾಗ ಚೈತನ್ಯ ಅವರು ಅಧಿಕೃತವಾಗಿ ವಿವಾಹ ವಿಚ್ಛೇದನ ಹೊಂದಿದ್ದಾರೆ. ಟ್ವಿಟರ್ ನಲ್ಲಿ ಮಾತನಾಡಿದ ನಾಗಚೈತನ್ಯ, ಸಾಕಷ್ಟು ಚರ್ಚೆಯ ನಂತರ, ಸ್ಯಾಮ್ ಮತ್ತು ನಾನು ಸ್ವಂತ ಮಾರ್ಗಗಳನ್ನು ಅನುಸರಿಸಲು ಗಂಡ ಮತ್ತು ಹೆಂಡತಿಯಾಗಿ ಬೇರ್ಪಡಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಿರುವುದು ನಮ್ಮ ಅದೃಷ್ಟ, ಅದು ಯಾವಾಗಲೂ ನಮ್ಮ ನಡುವೆ ವಿಶೇಷ ಬಂಧವನ್ನು ಹೊಂದಿರುತ್ತದೆ ಎಂದು ನಂಬುತ್ತೇವೆ ಎಂದು […]
ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಹಿರಿಯ ರಾಜಕಾರಣಿ ಎಚ್.ಟಿ.ಕೃಷ್ಣಪ್ಪ ಅವರು ಶುಕ್ರವಾರ ನಿಧನರಾದರು. ಎಚ್.ಟಿ.ಕೃಷ್ಣಪ್ಪ ಅವರು ನಾಗಮಂಗಲ ಕ್ಷೇತ್ರದ ಶಾಸಕರಾಗಿ, ರಾಜ್ಯದ ಆರೋಗ್ಯ ಸಚಿವರಾಗಿ, ವಿಧಾನಸಭೆಯ ವಿರೋಧ...