ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ. ಹಾಗೆಯೇ ಟೌನ್ಹಾಲ್ಗೆ ಹತ್ತಿರವಿರುವ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲು ಮೆಟ್ರೋ ನಿಲ್ದಾಣವನ್ನು ಮುಚ್ಚಲಾಗಿದೆ. ಬೆಳಗ್ಗೆ ಎಂದಿನಂತೆ ಮೆಟ್ರೋ ಸಂಚರಿಸಿತ್ತು, ಬಳಿಕ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತೆರಳುವ ಮೆಟ್ರೋ ದ್ವಾರವನ್ನು ಬಂದ್ ಮಾಡಲಾಗಿತ್ತು. ಇದೀಗ ಮೆಟ್ರೋ ಮಾರ್ಗವನ್ನೇ ಸ್ಥಗಿತಗೊಳಿಸಿರುವ ಮಾಹಿತಿ ಲಭ್ಯವಾಗಿದೆ. ಬಂದ್ ಆದ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಬಂದ ಪ್ರಯಾಣಿಕರು ವಾಪಸ್ ತೆರಳುತ್ತಿದ್ದಾರೆ. ನೇರಳೆ ಮತ್ತು ಹಸಿರು ಮಾರ್ಗಗಳನ್ನು ಜೋಡಿಸುವ ಕಂಪೇಗೌಡ ನಿಲ್ದಾಣದಿಂದ ಪ್ರತಿದಿನ ಸಾವಿರಾರು ಮಂದಿ […]
ಬೆಂಗಳೂರು: ‘ನಮ್ಮ ಮೆಟ್ರೊ’ ನಿಲ್ದಾಣಗಳ ಟಿಕೆಟ್ ಕೌಂಟರ್ನಲ್ಲಿಯೇ ಹಳೆಯ ಸ್ಮಾರ್ಟ್ ಕಾರ್ಡ್ ರೀಚಾರ್ಜ್ ಮಾಡಿಸುವ ಸೌಲಭ್ಯವನ್ನು ಬೆಂಗಳೂರು ಮೆಟ್ರೊ ರೈಲು ನಿಗಮ ಮಂಗಳವಾರ ಪುನರಾರಂಭ ಮಾಡಿದೆ. ಸಾಮಾಜಿಕ...