Monday, 13th May 2024

ಸಚಿವ ರಾಣೆಯ ಅನಧಿಕೃತ ಕಟ್ಟಡ ನೆಲಸಮಕ್ಕೆ ನಿರ್ದೇಶನ

ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರ ಬಂಗಲೆಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡವನ್ನು ನೆಲಸಮ ಗೊಳಿಸುವಂತೆ ಮುಂಬೈ ನಗರ ಪಾಲಿಕೆಗೆ ಬಾಂಬೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಇದು ಕರಾವಳಿ ನಿಯಂತ್ರಣ ವಲಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಉಲ್ಲೇಖಿಸಿದೆ. ನ್ಯಾಯಮೂರ್ತಿಗಳಾದ ಆರ್. ಡಿ. ಧನುಕಾ ಮತ್ತು ಕಮಲ್ ಖಾತಾ ಅವರ ವಿಭಾಗೀಯ ಪೀಠವು ಎರಡು ವಾರಗಳ ಅವಧಿಯಲ್ಲಿ ಅನಧಿಕೃತ ಭಾಗಗಳನ್ನು ಕೆಡವಲು ಹಾಗೂ ಒಂದು ವಾರದ ನಂತರ ನ್ಯಾಯಾಲಯಕ್ಕೆ ಅನುಸರಣೆ ವರದಿಯನ್ನು ಸಲ್ಲಿಸುವಂತೆ ಬೃಹನ್ ಮುಂಬೈ ಮುನ್ಸಿಪಲ್ […]

ಮುಂದೆ ಓದಿ

ಕೇಂದ್ರ ಸಚಿವ ನಾರಾಯಣ್ ರಾಣೆ ವಿರುದ್ದ ಎಫ್‌ಐಆರ್‌

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ್ ರಾಣೆ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸ ಲಾಗಿದೆ. ‘ದೇಶದ ಸ್ವಾತಂತ್ರ್ಯ ದಿನದ...

ಮುಂದೆ ಓದಿ

ಮೊದಲಿಗೆ ಪ್ರಮಾಣ ವಚನ ಸ್ವೀಕರಿಸಿದ ನಾರಾಯಣ ರಾಣೆ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮೊದಲಿಗೆ ನಾರಾಯಣ ರಾಣೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಚಿವರಿಗೆ ರಾಷ್ಟ್ರಪತಿ...

ಮುಂದೆ ಓದಿ

error: Content is protected !!