Thursday, 19th September 2024

ಯುವರಾಜ ಬೇರೆ ದಾರಿಯಿಲ್ಲದೆ ವಯನಾಡ್‌ನಿಂದ ಕಣಕ್ಕಿಳಿದಿದ್ದಾರೆ: ನರೇಂದ್ರ ಮೋದಿ

ಮುಂಬೈ: ಅಮೇಠಿ ಲೋಕಸಭೆ ಕ್ಷೇತ್ರದಿಂದ ತೆರಳಿದಂತೆ ವಯನಾಡ್‌ನಿಂದಲೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ  ಹೊರನಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ನಾಂದೇಡ್‌ನಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಮೋದಿ, ‘ಕಾಂಗ್ರೆಸ್‌ ಯುವರಾಜ ಬೇರೆ ದಾರಿಯಿಲ್ಲದೆ ವಯನಾಡ್‌ನಿಂದ ಕಣಕ್ಕಿಳಿದಿದ್ದಾರೆ. ಆದರೆ, ಅಮೇಠಿಯಿಂದ ಹೊರನಡೆದಂತೆ ವಯನಾಡ್‌ನಿಂದಲೂ ತೆರಳಲಿದ್ದಾರೆ’ ಎಂದು ಕಿಚಾಯಿಸಿದ್ದಾರೆ. ತಮ್ಮ ಭಾಷಣದಲ್ಲಿ ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷಗಳ ಮೈತ್ರಿಕೂಟ ‘ಐಎನ್‌ಡಿಐಎ-ಇಂಡಿಯಾ’ ವಿರುದ್ಧವೂ ಗುಡುಗಿದ್ದಾರೆ. ‘ದಲಿತರು, ಬಡವರು ಹಾಗೂ ನಿರ್ಗತಿಕರ ಏಳಿಗೆಗೆ ಕಾಂಗ್ರೆಸ್‌ ತಡೆಗೋಡೆಯಾಗಿದೆ’ […]

ಮುಂದೆ ಓದಿ