Friday, 20th September 2024

ರಾಷ್ಟ್ರೀಯ ರೈತ ದಿನ: ರೈತಾಪಿ ವರ್ಗವನ್ನು ಸ್ಮರಿಸಿದ ಪ್ರಧಾನಿ, ಸಚಿವ ರಾಜನಾಥ್‌

ನವದೆಹಲಿ: ರಾಷ್ಟ್ರೀಯ ರೈತ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ರೈತಾಪಿ ವರ್ಗವನ್ನು ಸ್ಮರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ದಿವಂಗತ ಚೌಧರಿ ಚರಣ್ ಸಿಂಗ್ ಅವರ ಜಯಂತಿ ಸಂದರ್ಭದಲ್ಲಿ ಪ್ರಣಾಮ ಗಳು. ಗ್ರಾಮೀಣ ಭಾರತದ ಮತ್ತು ರೈತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರು. ಅವರನ್ನು ಸ್ಮರಿಸುವ ಸುದೈವ ಅವಕಾಶ ಸಿಕ್ಕಿರುವುದು ಪುಣ್ಯ ಎಂದಿದ್ದಾರೆ. ರೈತರ ದಿನದ ಶುಭಾಶಯಗಳು, ರೈತರು ಈ ದೇಶಕ್ಕೆ ಆಹಾರ ಭದ್ರತೆಯನ್ನು ಒದಗಿಸಿದ್ದಾರೆ. […]

ಮುಂದೆ ಓದಿ