Friday, 20th September 2024

Nature Friendly Ganesha: ರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ಬೆಂಗಳೂರು: ಅವೆನ್ಯೂ ರಸ್ತೆ. ವಾಸವಿ ಯುವಜನ ಸಂಘ ದಿಂದ 8 ನೇ ಬಾರಿ ವಿಶಿಷ್ಟ ರೀತಿಯಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆ ಮಾಡಲಾಗುತ್ತಿದೆ. ಸಂಘದ ಸುಮಾರು 50ಕ್ಕೂ ಹೆಚ್ಚು ಯುವಕರು ರಾಜಾ ಅಂಜನ್, ಮುರಳಿ ಕೃಷ್ಣ ನೇತೃತ್ವದಲ್ಲಿ ಸ್ನೇಹಿ ಮಣ್ಣಿನಿಂದ ಮಾಡಿದ, ಬಣ್ಣವಿಲ್ಲದ ಗೌರಿ – ಗಣೇಶ ಮೂರ್ತಿಗಳನ್ನು ಲಾಲ್‌ ಭಾಗ್‌ ಗೇಟ್‌ ಮುಂಭಾಗ ಉಚಿತವಾಗಿ ಸಾರ್ವಜನಿಕ ರಿಗೆ ವಿತರಿಸಿದರು. ಗಣೇಶ ಮೂರ್ತಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಆಚಾರ್ಯ ಪಾಠ ಶಾಲಾ ಶಿಕ್ಷಣ ಸಂಸ್ಥೆಗಳ […]

ಮುಂದೆ ಓದಿ