Monday, 16th September 2024

ಉದ್ಯಮಿ ನವನೀತ್ ಕಾಲ್ರಾಗೆ ಜಾಮೀನು

ನವದೆಹಲಿ: ಆಮ್ಲಜನಕ ಸಾಂದ್ರತೆಯ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ನವನೀತ್ ಕಾಲ್ರಾಗೆ ದಿಲ್ಲಿ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ. ಆಮ್ಲಜನಕ ಸಾಂದ್ರತೆಯ ಕಾಳಸಂತೆ ಪ್ರಕರಣದ ಪ್ರಮುಖ ಆರೋಪಿ ಕಾಲ್ರಾ ಕಳೆದ ಬುಧವಾರ ನಗರದ ಸಾಕೇತ್ ನ್ಯಾಯಾಲಯ ದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕಾಲ್ರಾ ಜಾಮೀನು ಅರ್ಜಿಯನ್ನು ತಿರಸ್ಕರಿಸಬೇಕು ಎಂದು ದಿಲ್ಲಿ ಪೊಲೀಸರು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಗರ್ಗ್ ಅವರ ಮುಂದೆ ಮನವಿ ಸಲ್ಲಿಸಿದರು. ಆದರೆ, ನ್ಯಾಯಾಲಯ ತಲಾ ಒಂದು ಲಕ್ಷ ರೂ. ಎರಡು […]

ಮುಂದೆ ಓದಿ

ನವನೀತ್ ಕಲ್ರಾ ಜಾಮೀನು ಅರ್ಜಿ ವಿಚಾರಣೆ 28ಕ್ಕೆ

ನವದೆಹಲಿ: ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿ, ಉದ್ಯಮಿ ನವನೀತ್ ಕಲ್ರಾ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಇದೇ 28ಕ್ಕೆ ಮುಂದೂಡಿದೆ. ಕಾಲ್ರಾ...

ಮುಂದೆ ಓದಿ

ಉದ್ಯಮಿ ನವನೀತ್ ಕಾಲ್ರಾಗೆ ’ಇಡಿ’ ಬಿಸಿ

ನವದೆಹಲಿ: ಜಾರಿ ನಿರ್ದೇಶನಾಲಯವು ಶುಕ್ರವಾರ ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಮತ್ತು ಕಾಳಸಂತೆ ಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ನವನೀತ್ ಕಾಲ್ರಾ ಮತ್ತು ಅವರ ಸಹಚರರಿಗೆ...

ಮುಂದೆ ಓದಿ