Friday, 20th September 2024

ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್‌ ರಾಜೀನಾಮೆ ನೀಡಲ್ಲ…!

ಇಂಫಾಲ: ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕೊನೆಗೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ ಶುಕ್ರವಾರ ರಾಜೀನಾಮೆ ಸಲ್ಲಿಸುತ್ತಿಲ್ಲ ಎಂದು ಹೇಳಲಾಗಿದೆ. ಬಿರೇನ್ ಸಿಂಗ್ ಮತ್ತು ರಾಜ್ಯಪಾಲೆ ಅನುಸೂಯಾ ಉಯ್ಕೆ ಭೇಟಿಗೆ ಸಮಯ ನಿಗದಿ ಯಾಗಿತ್ತು. ಆ ಸಂದರ್ಭದಲ್ಲೇ ರಾಜೀನಾಮೆ ಪತ್ರ ಸಲ್ಲಿಕೆಯಾಗಬಹುದು ಎಂದು ಮೂಲಗಳು ಹೇಳಿದ್ದವು. ಹೇಳಿವೆ. ಹಿಂಸಾಚಾರ ನಿಯಂತ್ರಿಸುವಲ್ಲಿ ಬಿರೇನ್‌ ವಿಫಲರಾಗಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ […]

ಮುಂದೆ ಓದಿ

ಬಿಜೆಪಿಗೆ ಸೇರ್ಪಡೆಯಾದ ಮಣಿಪುರ ’ಕೈ’ ಮಾಜಿ ಅಧ್ಯಕ್ಷ ಗೋವಿಂದಾಸ್

ನವದೆಹಲಿ: ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಉಳಿದಿರುವ ಹೊತ್ತಿನಲ್ಲಿ ಮಣಿಪುರ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಗೋವಿಂದಾಸ್ ಕೊಂತೌಜಮ್ ಭಾನುವಾರ ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡಿದ್ದಾರೆ....

ಮುಂದೆ ಓದಿ