Saturday, 7th September 2024

ಸಿಜೆಐ ಶರದ್ ಅರವಿಂದ್ ಬೋಬ್ಡೆ ಇಂದು ನಿವೃತ್ತಿ

ನವದೆಹಲಿ: ಸಿಜೆಐ ಶರದ್ ಅರವಿಂದ್ ಬೋಬ್ಡೆ ಏ.23(ಶುಕ್ರವಾರ) ರಂದು ನಿವೃತ್ತರಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ತೃಪ್ತಿ, ಸಂತೋಷ, ಸದ್ಭಾವನೆ ಹಾಗೂ ಎಂದಿಗೂ ಉಳಿಯುವ ನೆನಪುಗಳೊಂದಿಗೆ ಸಿಜೆಐ ಸ್ಥಾನದಿಂದ ಹೊರ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಐತಿಹಾಸಿಕ ಅಯೋಧ್ಯೆ ತೀರ್ಪು ಸೇರಿದಂತೆ ಪ್ರಮುಖ ಪ್ರಕರಣಗಳಲ್ಲಿ ನ್ಯಾಯದಾನ ಮಾಡಿದ್ದ ಎನ್.ಎ ಬೋಬ್ಡೆ ನವೆಂಬರ್ 2019 ರಲ್ಲಿ ಭಾರತದ 47 ನೇ ಮುಖ್ಯನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು. ಕೋವಿಡ್-19 ನಂತಹ ಸವಾಲಿನ ಪರಿಸ್ಥಿತಿಯಲ್ಲಿ ಸಿಜೆಐ ಸ್ಥಾನದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದ ಬೋಬ್ಡೆ  ಅವಧಿಯಲ್ಲಿ ಕೋರ್ಟ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯನಿರ್ವಹಿಸಿತ್ತು. […]

ಮುಂದೆ ಓದಿ

error: Content is protected !!