Saturday, 27th July 2024

ಸಿಎಂ ಹುದ್ದೆ ಖಾಲಿಯಾದರೆ ನೆಕ್ಸ್ಟ್ ನಾನೇ: ಉಮೇಶ್​ ಕತ್ತಿ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಪುನಃ ಚರ್ಚೆ ಆಗಲಾರಂಭಿಸಿರುವ ಬೆನ್ನಿಗೇ ಸಚಿವ ಉಮೇಶ್​ ಕತ್ತಿ, ಸಿಎಂ ಹುದ್ದೆ ಖಾಲಿಯಾದರೆ ನೆಕ್ಸ್ಟ್ ನಾನೇ ಇದ್ದೇನೆ, ಮುಖ್ಯಮಂತ್ರಿ ಸ್ಥಾನಕ್ಕೆ ಮುಂದೆ ನಂದೇ ನಂಬರ್ ಇದೆ ಎಂದಿದ್ದಾರೆ ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಕರೆದ ಸಂಘಟನಾತ್ಮಕ ಸಭೆಗೆ ಬಂದಿದ್ದ ಸಂದರ್ಭ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ, ಸರ್ಕಾರವಿದೆ, ಒಳ್ಳೆಯ ಆಡಳಿತ ನಡೆಯುತ್ತಿದೆ. ಆದರೂ ಸಿಎಂ ಬದಲಾವಣೆ ಕೂಗು ಇದ್ದೇ ಇದೆ. ಸಿಎಂ ಹುದ್ದೆ […]

ಮುಂದೆ ಓದಿ

ಮುಂದಿನ ಮುಖ್ಯಮಂತ್ರಿ ಅರವಿಂದ ಬೆಲ್ಲದ್…ಪೋಸ್ಟ್ ವೈರಲ್

ಬೆಂಗಳೂರು : ಸಚಿವ ಸಿಪಿ ಯೋಗೇಶ್ವರ್, ಸಿಎಂ ಪುತ್ರ ವಿಜಯೇಂದ್ರ ಆನಂತರ ಶಾಸಕ ಅರವಿಂದ ಬೆಲ್ಲದ್ ದೆಹಲಿಗೆ ಹೋಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜೊತೆಗೆ, ರಾಜ್ಯದಲ್ಲಿ ಮುಂದಿನ...

ಮುಂದೆ ಓದಿ

error: Content is protected !!