Thursday, 19th September 2024

#Arvind Kejrival

ದೆಹಲಿಯಲ್ಲಿ ಲಾಕ್‌ಡೌನ್ ಹೇರುವ ಆಲೋಚನೆ ಇಲ್ಲ: ಕೇಜ್ರಿವಾಲ್

ನವದೆಹಲಿ: ಒಮಿಕ್ರಾನ್ ವ್ಯಾಪಿಸುತ್ತಿರುವ ಬೆನ್ನಲ್ಲೇ ಎಲ್ಲೆಡೆ ಭೀತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ಸರ್ಕಾರವು ವೈರಾಣುವಿನ ಬಾಧೆ ಎದುರಿಸಲು ಸಂಪೂರ್ಣ ಸಜ್ಜಾಗಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಗಾಬರಿಯಾಗಬೇಕಾದ ಅಗತ್ಯವಿಲ್ಲ. ಪರಿಸ್ಥಿತಿಯನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿ ದ್ದೇನೆ. ಸಾಮಾಜಿಕ ಅಂತರ ಕಾಯ್ದು ಕೊಂಡು ಮಾಸ್ಕ್‌ಗಳನ್ನು ಧರಿಸಲು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಹಾಸಿಗೆಗಳು, ಮದ್ದು ಹಾಗೂ ಆಮ್ಲಜನಕದ ಲಭ್ಯತೆಯ ಕುರಿತಂತೆ ನಾವಾಗಲೇ ಸಭೆಗಳಲ್ಲಿ ಚರ್ಚಿಸಿದ್ದೇವೆ,” ಎಂದಿರುವ ಕೇಜ್ರಿವಾಲ್, ದೆಹಲಿಯಲ್ಲಿ ಲಾಕ್‌ಡೌನ್ ಹೇರುವ ಆಲೋಚನೆ ಇಲ್ಲ ಎಂದಿದ್ದಾರೆ. ದೆಹಲಿ ಆರೋಗ್ಯ ಸಚಿವ ಸತ್ಯೇಂದರ್‌ […]

ಮುಂದೆ ಓದಿ

ಸಿಡ್ನಿಯಲ್ಲಿ 4 ತಿಂಗಳ ಸುದೀರ್ಘ ಲಾಕ್‌ಡೌನ್ ಅಂತ್ಯ

ಸಿಡ್ನಿ: ಡೆಲ್ಟಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸಿಡ್ನಿಯಲ್ಲಿ ವಿಧಿಸಲಾಗಿದ್ದ, 4 ತಿಂಗಳ ಸುದೀರ್ಘ ಲಾಕ್‌ ಡೌನ್ ಕೊನೆಗೂ ಅಂತ್ಯಗೊಂಡಿದೆ. ಸಿಡ್ನಿಯಲ್ಲಿ ಮಾರ್ಚ್ ತಿಂಗಳಲ್ಲಿ ಡೆಲ್ಟಾ ರೂಪಾಂತರಿ ಪ್ರಕರಣಗಳ...

ಮುಂದೆ ಓದಿ

ಲಾಕ್ ಡೌನ್ ಇಲ್ಲ, ಕೋವಿಡ್ ನಿಯಂತ್ರಣ ನಿಯಮಗಳ ಪಾಲನೆ ಇನ್ನಷ್ಟು ಕಟ್ಟುನಿಟ್ಟು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ನಿಯಮಗಳನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಚಿವ ಸಂಪುಟ...

ಮುಂದೆ ಓದಿ

ರಾಜ್ಯದಲ್ಲಿಲ್ಲ ಲಾಕ್‍‍ಡೌನ್‍, ನೈಟ್ ಕರ್ಫ್ಯೂ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಪ್ರಕರಣಗಳು ಹೆಚ್ಚಳವಾಗಿರುವ ಕುರಿತಂತೆ ಸೋಮವಾರ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ರಾಜ್ಯದಲ್ಲಿ ಲಾಕ್‌ಡೌನ್‌ ಹಾಗೂ ನೈಟ್‌ ಕರ್ಫ್ಯೂ ಇಲ್ಲ ಎಂದು ಹೇಳಿದ್ದಾರೆ....

ಮುಂದೆ ಓದಿ