Thursday, 19th September 2024

ಸಹಿ ಹಾಕದ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತ…!

ಗಂಗಾವತಿ: ವಿಧಾನಸಭಾ ಚುನಾವಣೆಗೆ ಗಂಗಾವತಿಯ ಅಖಾಡದಿಂದ ಸ್ಪರ್ಧಿಸಬೇಕಿದ್ದ ಪಕ್ಷೇತರ ಅಭ್ಯರ್ಥಿ ಯೊಬ್ಬರು ತಾವು ಸಲ್ಲಿಸಿದ್ದ ನಾಮಪತ್ರಕ್ಕೆ ಸಹಿ ಹಾಕುವುದನ್ನೇ ಮರೆತು ಎಡವಟ್ಟು ಮಾಡಿಕೊಂಡಿದ್ದಾರೆ. ಪರಿಣಾಮ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿದೆ. ದೇವಪ್ಪ ಎಂಬ ವ್ಯಕ್ತಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರಗಳ ಕ್ರಮಬದ್ಧತೆ ಪರಿಶೀಲಿಸುವ ಸಂದರ್ಭದಲ್ಲಿ ನಾಮಪತ್ರಕ್ಕೆ ಈ ವ್ಯಕ್ತಿ ಸಹಿ ಮಾಡದಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಅಧಿಕಾರಿಗಳು ನಾಮಪತ್ರ ಅಸಿಂಧುಗೊಳಿಸಿದ್ದಾರೆ. ಬೆಂಗಳೂರು ಮೂಲದ ಗೀತಾ ಎಂಬುವವರು ತಮ್ಮ ವಿಳಾಸದ ದೃಢೀಕೃತ ದಾಖಲೆಗಳನ್ನು ಸಲ್ಲಿಸದ ಹಿನ್ನೆಲೆ, ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕಾರ […]

ಮುಂದೆ ಓದಿ

ಗ್ರಾ.ಪಂ ಸಾರ್ವತ್ರಿಕ ಚುನಾವಣೆ: ನಾಮಪತ್ರಗಳ ಸಲ್ಲಿಕೆ ಆರಂಭ

ಹುಬ್ಬಳ್ಳಿ: ಗ್ರಾಮ ಪಂಚಾಯತ ಸಾರ್ವತ್ರಿಕ ಚುನಾವಣೆಗಳಿಗೆ ಆಕಾಂಕ್ಷಿಗಳಿಂದ ಅಭ್ಯರ್ಥಿ ನಾಮಪತ್ರಗಳ ಸಲ್ಲಿಕೆ ಆರಂಭ ವಾಗಿದೆ. ಈ ಹಂತದಲ್ಲಿ ಅಭ್ಯರ್ಥಿ ಹಾಗೂ ಮತದಾರರಿಗೆ ಹೆಚ್ಚುವರಿ ಮಾಹಿತಿ ಮತ್ತು ಜಾಗೃತಿಗಾಗಿ ರಾಜ್ಯ...

ಮುಂದೆ ಓದಿ