Friday, 18th October 2024

ಕುವೆಂಪು ವಿವಿ: ರಾಜ್ಯಪಾಲರ ಭಾಷಣಕ್ಕೆ NSUI ಕಾರ್ಯಕರ್ತರು ಅಡ್ಡಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರು ಭಾಷಣ ಮಾಡುವ ವೇಳೆ NSUI ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಡ್ಡಿಪಡಿಸಿದರು. ಕುವೆಂಪು ವಿವಿಯ ಬಸವ ಭವನದಲ್ಲಿ 33ನೇ ಘಟಿಕೋತ್ಸವ ಕಾರ್ಯಕ್ರಮ ಏರ್ಪಡಿಸ ಲಾಗಿತ್ತು. ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲು ಮುಂದಾಗುತ್ತಿದ್ದಂತೆಯೇ ಬಸವ ಭವನದ ಮೇಲ್ಭಾಗದ ಹಾಲ್ ನಲ್ಲಿದ್ದ NSUI ಕಾರ್ಯಕರ್ತರು ಏಕಾಏಕಿ ಕುವೆಂಪು ವಿವಿಯ ಕುಲಪತಿ ಪ್ರೊ. ವೀರಭದ್ರಪ್ಪ ಪೂಜಾರಿ ಅವರ ವಿರುದ್ಧ ಧಿಕ್ಕಾರ ಕೂಗಲು ಪ್ರಾರಂಭಿಸಿದರು. ಘೋಷಣೆ ಕೂಗುತ್ತಿದ್ದಂತೆ ರಾಜ್ಯಪಾಲರ ಅಂಗರಕ್ಷಕರು ಅಲರ್ಟ್ […]

ಮುಂದೆ ಓದಿ

ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಎನ್‌ಎಸ್‌ಯುಐ ಕಾರ್ಯಕರ್ತರ ಪ್ರತಿಭಟನೆ

ಚಿಕ್ಕಬಳ್ಳಾಪುರ: ಪದವಿ ಕಾಲೇಜು ವಿದ್ಯಾರ್ಥಿಗಳು ದಾಖಲಾತಿ, ಪರೀಕ್ಷೆ, ಅಂಕಪಟ್ಟಿ, ಫಲಿತಾಂಶ, ವಸತಿ, ಸೇರಿದಂತೆ ಹತ್ತಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದರೂ ರಾಜ್ಯ ಸರ್ಕಾರ, ವಿಶ್ವವಿದ್ಯಾಲಯಗಳು ಅವುಗಳ ಪರಿಹಾರಕ್ಕೆ ಮುಂದಾಗುತ್ತಿಲ್ಲ ಎಂದು...

ಮುಂದೆ ಓದಿ