Thursday, 19th September 2024

ಕರೋನಾಗೆ ಬಲಿಯಾದ ವೈದ್ಯನ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ

ನವದೆಹಲಿ: ವೈದ್ಯರು ಮಾತ್ರವಲ್ಲದೆ, ಅರೆ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಮುಂತಾದವರನ್ನೆಲ್ಲ ಕರೋನಾ ವಾರಿಯರ್ ಎಂದು ಪರಿಗಣಿಸಲಾಗಿದ್ದು, ಅವರು ಕೋವಿಡ್​ನಿಂದಾಗಿ ಮೃತಪಟ್ಟರೆ ಸರ್ಕಾರದಿಂದ ಲಕ್ಷಾಂತರ ರೂಪಾಯಿ ಪರಿಹಾರವಾಗಿ ಲಭಿಸಲಿದೆ. ರಾಷ್ಟ್ರ ರಾಜಧಾನಿಯಲ್ಲಿ ವೈದ್ಯರೊಬ್ಬರು ಕರೋನಾಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಪರಿಹಾರ ಮೊತ್ತ ಬರೋಬ್ಬರಿ 1 ಕೋಟಿ ರೂಪಾಯಿ ನೀಡಿದ್ದಾರೆ. ದೆಹಲಿಯ ಡಾ.ಅನಾಸ್ ಎಂಬ 26 ವರ್ಷದ ವ್ಯಕ್ತಿ ಕರೊನಾ ಸೋಂಕಿತರಾಗಿ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಡಾ. ಅನಾಸ್ ಅವರ ಮನೆಗೆ ಭೇಟಿ ನೀಡಿ ಅವರ […]

ಮುಂದೆ ಓದಿ