Wednesday, 24th April 2024

ಜೂ.12ರಂದು ಸಪ್ತಗಿರಿ ಮೆಲೋಡೀಸ್ ಆರ್ಕೆಸ್ಟ್ರಾ ತಂಡದಿಂದ ಗಾನಗಂಧರ್ವ ರಸಮಂಜರಿ

ಮೈಸೂರು: ನಗರದ ಚಾಮುಂಡಿಪುರನ ಸಪ್ತಗಿರಿ ಮೆಲೋಡೀಸ್ ಆರ್ಕೆಸ್ಟ್ರಾ ತಂಡ ದಿಂದ ಜೂ.12ರಂದು ಸಂಜೆ ನಂಜು ಮಳಿಗೆಯ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಗಾಯಕರಾಗಿದ್ದ ದಿವಂಗತ ಎಸ್.ಪಿ.ಬಾಲಸುಬ್ರಹ್ಮಣ್ಯಂ ಜನ್ಮದಿನದ ಅಂಗ ವಾಗಿ ‘ಗಾನಗಂಧರ್ವ’ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಧ್ಯಕ್ಷ ಎಂ.ವಿ. ಗೋವಿಂದರಾಜ್ ಮಾತನಾಡಿ, ‘ಸಾರ್ವಜನಿಕರಿಗೆ ಉಚಿತ ಪ್ರವೇಶ ಇರಲಿದೆ’ ಎಂದರು. ‘ಇಳೈ ಆಳ್ವಾರ್ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಮಾಜ ಸೇವಕರಾದ ರವಿ ಗೌಡ್ರು, ಕೆ.ರಘುರಾಂ ವಾಜಪೇಯಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ನಿಕಟಪೂರ್ವ ಅಧ್ಯಕ್ಷ ಡಾ.ವೈ.ಡಿ. ರಾಜಣ್ಣ, […]

ಮುಂದೆ ಓದಿ

error: Content is protected !!