Wednesday, 24th April 2024

ಆಂಧ್ರದ ಶಾಸಕರಿಂದ 4 ಸಾವಿರ ಕಿ.ಮೀ ಪಾದಯಾತ್ರೆ

ಅಮರಾವತಿ: ವೈಎಸ್‌ಆರ್ ಕಾಂಗ್ರೆಸ್‌ನಿಂದ ಅಧಿಕಾರವನ್ನು ಮರಳಿ ಪಡೆಯುವ ಸಲು ವಾಗಿ ಆಂಧ್ರದ ಶಾಸಕ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಾರ್ಯ ದರ್ಶಿ ನಾರಾ ಲೋಕೇಶ್ ಅವರು 2023ರ ಜನವರಿ 27ರಿಂದ 4 ಸಾವಿರ ಕಿ.ಮೀ ದೂರದ ‘ಪಾದ ಯಾತ್ರೆ’ ಆರಂಭಿಸಲಿದ್ದಾರೆ. ಟಿಡಿಪಿ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ರಾಜಕೀಯ ವಾರಸುದಾರರಾಗಿರುವ ನಾರಾ ಲೋಕೇಶ್ ಅವರ ಕಾರ್ಯತಂತ್ರದ ನಡೆ ಬಗ್ಗೆ ಕೆಲ ದಿನಗಳಿಂದ ಚರ್ಚೆಯಾಗುತ್ತಿದ್ದು, ಇದೀಗ ಅವರು ತಮ್ಮ ಪಾದಯಾತ್ರೆ […]

ಮುಂದೆ ಓದಿ

ಪೊಗರು ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಆಹ್ವಾನ

ಪೊಗರು ಚಿತ್ರದ ನಾಯಕ ನಟ ಧ್ರುವಸರ್ಜಾ ನಿರ್ದೇಶಕ ನಂದ ಕಿಶೋರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದರು. ಶಾಸಕ ಬೈರತಿ ಸುರೇಶ್...

ಮುಂದೆ ಓದಿ

error: Content is protected !!