Wednesday, 23rd October 2024

Punjab Farmer

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಪಂಜಾಬ್ ರೈತರಿಂದ ವಿಶೇಷ ಗೌರವ

ನವದೆಹಲಿ: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ರೈತರ ಸಮಸ್ಯೆಗಳಿಗೆ ಆಗಾಗ್ಗೆ ಬೆಂಬಲವಾಗಿ ನಿಲ್ಲುವ ಕಾರಣ, ಇದರ ಗೌರವಾರ್ಥವಾಗಿ ಪಂಜಾಬ್‌ನ ರೈತರು ಅತ್ಯುತ್ತಮ ಭತ್ತದ ತಳಿಗಳಲ್ಲಿ ಒಂದಕ್ಕೆ ‘ದೇವ್ ಗೌಡ’ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಪಂಜಾಬ್ ರೈತರು ಮಾಜಿ ಪ್ರಧಾನಿಗೆ ವಿಶೇಷವಾಗಿ ಗೌರವಿಸಿದ್ದಾರೆ. ದೇವೇಗೌಡರು ಶಾಸಕರಾಗಿ ಮತ್ತು ಸಂಸದರಾಗಿ ಸದನದ ಶಿಷ್ಟಾಚಾರವನ್ನು ಉಲ್ಲಂಘಿ ಸಿಲ್ಲ ಎಂದು ತಿಳಿದುಬಂದಿದೆ. ಲೋಕಸಭೆಯಲ್ಲಿ ಜುಲೈ 31 ಮತ್ತು ಆಗಸ್ಟ್ 1, 1991 ರ ಘಟನೆಗಳನ್ನು ಉಲ್ಲೇಖಿಸಿ, ಪುಸ್ತಕವು ಮನಮೋಹನ್ ಸಿಂಗ್ ಅವರ ಮೊದಲ ಬಜೆಟ್ […]

ಮುಂದೆ ಓದಿ