Friday, 20th September 2024

ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ಸೂಚಿಸಿ: ಪ್ರಧಾನಿ ಮೋದಿ

ನವದೆಹಲಿ: ಪದ್ಮ ಪ್ರಶಸ್ತಿಗೆ ಸೂಕ್ತ ವ್ಯಕ್ತಿಗಳನ್ನು ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕೋರಿದ್ದಾರೆ. ದೇಶದಲ್ಲಿ ಹಲವು ಕ್ಷೇತ್ರಗಳಲ್ಲಿ ಹಲವು ಪ್ರತಿಭಾವಂತರಿದ್ದಾರೆ. ತಳಮಟ್ಟದಲ್ಲಿ ಅದ್ವಿತೀಯ ಸಾಧನೆಗಳನ್ನು, ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹವರಲ್ಲಿ ಕೆಲವರು ಎಲೆಮರೆ ಕಾಯಿ ಯಂತಿರುತ್ತಾರೆ, ಬೆಳಕಿಗೆ ಬಂದಿರುವುದಿಲ್ಲ. ಸ್ಪೂರ್ತಿ ತುಂಬುವ, ಬೇರೆಯವರಿಗೆ ಮಾರ್ಗದರ್ಶನ ವಾಗಬಲ್ಲ ಸ್ಪೂರ್ತಿದಾಯಕ ಜನರ ಬಗ್ಗೆ ನಿಮಗೆ ತಿಳಿದಿದ್ದರೆ ಅಂತವರನ್ನು ನಾಮನಿರ್ದೇಶನ ಮಾಡಿ ಎಂದಿದ್ದಾರೆ. #PeoplesPadma ಎಂಬ ಹ್ಯಾಶ್ ಟ್ಯಾಗ್ ಬಳಸಿ ಪ್ರತಿಭಾವಂತರ ಹೆಸರುಗಳನ್ನು ನಾಮ ನಿರ್ದೇಶನ […]

ಮುಂದೆ ಓದಿ

ಬಿ.ಎಂ.ಹೆಗ್ಡೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ, ರಾಜ್ಯದ ಮೂವರಿಗೆ ಪದ್ಮಶ್ರೀ

7 ಪದ್ಮವಿಭೂಷಣ, 10 ಪದ್ಮ ಭೂಷಣ, 102 ಪದ್ಮಶ್ರೀ ಪ್ರಶಸ್ತಿ ಗೌರವ ದೆಹಲಿ: ರಾಜ್ಯದ ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜ್ಞಾನಪೀಠ ಪ್ರಶಸ್ತಿ...

ಮುಂದೆ ಓದಿ