Saturday, 27th July 2024

ಪಾಲಕ್ಕಾಡ್‌ನಲ್ಲಿ ಭೀಕರ ಅಪಘಾತ: 9 ಜನ ಸಾವು

ಪಾಲಕ್ಕಾಡ್‌: ಕೇರಳದ ಪಾಲಕ್ಕಾಡ್‌ನಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನ ಸಾವು ಕಂಡಿದ್ದು, 35 ಮಂದಿ ಗಾಯಗೊಂಡಿ ದ್ದಾರೆ. ಬುಧವಾರ ರಾತ್ರಿ ಪಾಲಕ್ಕಾಡ್‌ ನ ವಡಕ್ಕೆಂಚೇರಿ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಪ್ರವಾಸಿ ವಾಹನವು ಕೇರಳ ಸರ್ಕಾರಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪ್ರವಾಸಿ ಬಸ್ ವಡಕ್ಕೆಂಚೇರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗೆ ಹಿಂಬದಿ ಯಿಂದ ಡಿಕ್ಕಿ ಹೊಡೆದು ಐವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಮೂವರು ಕೆಎಸ್‌ ಆರ್‌ಟಿಸಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಗಾಯಗೊಂಡ […]

ಮುಂದೆ ಓದಿ

ಆರೆಸ್ಸೆಸ್ ಮೂವರು ಕಾರ್ಯಕರ್ತರ ಬಂಧನ

ಪಾಲಕ್ಕಾಡ್: ಪಾಲಕ್ಕಾಡ್‌ನಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸ್ಥಳೀಯ ಮುಖಂಡನೊಬ್ಬನ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂವರು ಕಾರ್ಯಕರ್ತರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಕಳೆದ ವರ್ಷ...

ಮುಂದೆ ಓದಿ

Murder

ಪಾಲಕ್ಕಾಡ್‌: ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ

ಪಾಲಕ್ಕಾಡ್: ಆರ್‌ಎಸ್‌ಎಸ್‌ ಕಾರ್ಯಕರ್ತ ಶ್ರೀನಿವಾಸನ್ (45) ಎಂಬವರನ್ನು ಅನಾಮಧೇಯ ಗುಂಪೊಂದು ಶನಿವಾರ ಹತ್ಯೆ ಮಾಡಿದೆ. ಪಿಎಫ್‌ಐ ನಾಯಕ ಸುಬೇರ್‌ (43) ಎಂಬವವರ ಹತ್ಯೆ ನಡೆದ 24 ಗಂಟೆಗಳ...

ಮುಂದೆ ಓದಿ

’ಮೆಟ್ರೋ ಮ್ಯಾನ್‌’ ಸೇವೆ ಕೊಂಡಾಡಿದ ನಟ ಮೋಹನ್‌ಲಾಲ್‌

ಪಾಲಕ್ಕಾಡ್‌: ಮೆಟ್ರೋ ಮ್ಯಾನ್‌ ಎಂದರೆ ಯಾರಿಗೂ ತಿಳಿಯದ ವಿಷಯವಲ್ಲ. ಕೇರಳದ ಇ.ಶ್ರೀಧರನ್‌ ತಮ್ಮ ಕಾರ್ಯಗಳ ಮೂಲಕವೇ ಹೆಚ್ಚು ಪ್ರಸಿದ್ದಿ ಪಡೆದಿದ್ದಾರೆ. ಹಾಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಈಗ ಕೇರಳದಲ್ಲಿ...

ಮುಂದೆ ಓದಿ

ಮೆಟ್ರೋ ಮ್ಯಾನ್ ಇ.ಶ್ರೀಧರನ್’ಗೆ ಬಿಜೆಪಿ ಟಿಕೆಟ್: ಪಾಲಕ್ಕಾಡ್ ಕ್ಷೇತ್ರದಿಂದ ಕಣಕ್ಕೆ

ನವದೆಹಲಿ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಮೆಟ್ರೋ ಮ್ಯಾನ್ ಖ್ಯಾತಿಯ ಸಿಎಂ ಅಭ್ಯರ್ಥಿ ಎಂದೇ ಪರಿಗಣಿಸಲಾದ ಇ. ಶ್ರೀಧರನ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇ.ಶ್ರೀಧರನ್ ಅವರು ಕೇರಳದ...

ಮುಂದೆ ಓದಿ

error: Content is protected !!