Thursday, 19th September 2024

ಪಾಲಕ್ಕಾಡ್‌ನಲ್ಲಿ ಸಿಪಿಐ (ಎಂ) ಮುಖಂಡನ ಹತ್ಯೆ

ತಿರುವನಂತಪುರಂ: ಕೇರಳದ ಪಾಲಕ್ಕಾಡ್‌ನ ಮರುತರೋಡ್‌ನ ಸಿಪಿಐ (ಎಂ) ಸ್ಥಳೀಯ ಸಮಿತಿ ಸದಸ್ಯರೊಬ್ಬರನ್ನು ಭಾನುವಾರ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಶಾಜಹಾನ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಶಾಜಹಾನ್ ಮೇಲೆ 5 ರಿಂದ 8 ಜನರ ಗುಂಪು ಅವರ ಮನೆಯ ಬಳಿಯೇ ದಾಳಿ ಮಾಡಿ ಕೊಲೆ ಮಾಡಿದೆ ಎಂದಿದೆ.   ಎಂಟು ಜನರ ಗುಂಪು ಶಾಜಹಾನ್ ಅವರ ಮನೆಯ ಬಳಿಗೆ ಬಂದು ದಾಳಿ ಮಾಡಿದೆ. ಆತ ರಾಜಕೀಯ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದನು. ಪ್ರಕರಣದ […]

ಮುಂದೆ ಓದಿ

ಅಲ್ಲಾಹ ನನ್ನು ಮೆಚ್ಚಿಸಲು ಸ್ವಂತ ಮಗುವಿನ ಕತ್ತು ಸೀಳಿ ಹತ್ಯೆ

ಪಾಲಕ್ಕಾಡ್: ಮದರಸಾ ಶಿಕ್ಷಕಿಯೊಬ್ಬರು ತನ್ನ ಆರು ವರ್ಷದ ಮಗನ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಇಂತಹ ಆಘಾತಕಾರಿ ಘಟನೆ ಕೇರಳ ರಾಜ್ಯದ ಪಾಲಕ್ಕಾಡ್ ಎಂಬಲ್ಲಿ ನಡೆದಿದೆ. ‘ಅಲ್ಲಾಹ(ದೇವರು)ನನ್ನು...

ಮುಂದೆ ಓದಿ