Thursday, 19th September 2024

ಕಾಗದ ರಹಿತ ಬಜೆಟ್‌ ಮಂಡಿಸಿದ ಹಣಕಾಸು ಸಚಿವ ಪಿ.ತ್ಯಾಗರಾಜನ್‌

ಚೆನ್ನೈ: ಎಐಎಡಿಎಂಕೆ ಸದಸ್ಯರ ಸಭಾತ್ಯಾಗದ ನಡುವೆಯೇ ಡಿಎಂಕೆ ನೇತೃತ್ವದ ಸರ್ಕಾರ ಶುಕ್ರವಾರ ತನ್ನ ಮೊದಲ ಬಜೆಟ್‌ ಮಂಡಿಸಿತು. ಹಣಕಾಸು ಸಚಿವ ಪಲನ್ವೇಲ್‌ ತ್ಯಾಗರಾಜನ್‌ ಅವರು ಮೊದಲ ಬಾರಿಗೆ ಕಾಗದ ರಹಿತ ಬಜೆಟ್‌ ಮಂಡಿಸಿದರು. ವಿಧಾನಸಭಾಧ್ಯಕ್ಷ ಅಪ್ಪಾವು ಅವರು ಕಂಪ್ಯೂಟರ್‌ಗಳಲ್ಲಿ ಹೇಗೆ ಆಯ-ವ್ಯಯದ ದಾಖಲೆಗಳನ್ನು ಓದಬೇಕು ಎಂಬುದರ ಬಗ್ಗೆ ಶಾಸಕರಿಗೆ ಸಲಹೆ ನೀಡಿದರು. ನಂತರ, ವಿರೋಧ ಪಕ್ಷದ ನಾಯಕ ಕೆ.ಪಳನಿಸ್ವಾಮಿ, ಅಧಿವೇಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿ ತಾವು ಸಿದ್ಧಪಡಿಸಿಕೊಂಡು ತಂದಿದ್ದ ಮಾಹಿತಿಯನ್ನು […]

ಮುಂದೆ ಓದಿ