ಅಮರಾವತಿ: ದೇಶಾದ್ಯಂತ ದೇವಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಲು ಸನಾತನ ಧರ್ಮ ರಕ್ಷಣಾ ಮಂಡಳಿ ರಚಿಸುವಂತೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಶುಕ್ರವಾರ ಆಗ್ರಹಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ನಲ್ಲಿ, ತಿರುಪತಿಯಲ್ಲಿ ನಡೆಯುತ್ತಿರುವ ಲಡ್ಡು ವಿವಾದದ (Tirupati Temple Laddu) ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಅವರು ಹೊಸ ಪ್ರಸ್ತಾಪ ಮಾಡಿದ್ದಾರೆ. ದೇವಾಲಯಗಳ ಅಪವಿತ್ರಗೊಳಿಸುವುದು, ಭೂ ವ್ಯಾಜ್ಯಗಳು ಮತ್ತು ಇತರ ಧಾರ್ಮಿಕ ಆಚರಣೆಗಳ” ಸುತ್ತಲಿನ ಅನೇಕ ಸಮಸ್ಯೆಗಳ ಪರಿಹಾರಕ್ಕೆ ಮಂಡಳಿ ರಚನೆ ಉತ್ತಮ ಎಂದು […]