Thursday, 24th October 2024

#Pavan Kumar

ಇಡಿ ವಿಚಾರಣೆಗೆ ಹಾಜರಾದ ಬನ್ಸಾಲ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಕಾಂಗ್ರೆಸ್ ಮುಖಂಡ ಪವನ್ ಕುಮಾರ್ ಬನ್ಸಾಲ್ ಮಂಗಳವಾರ ಇಡಿ ವಿಚಾರಣೆಗೆ ಹಾಜರಾದರು. ಸೆಂಟ್ರಲ್ ದೆಹಲಿಯಲ್ಲಿನ ಜಾರಿ ನಿರ್ದೇಶನಾಲಯದ ಹೊಸ ಕಚೇರಿಗೆ ದಾಖಲೆಗಳೊಂದಿಗೆ ಆಗಮಿಸಿದ ಮಾಜಿ ಕೇಂದ್ರ ಸಚಿವ ಬನ್ಸಾಲ್ , ಅವರನ್ನು ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪಿಎಂಎಲ್ ಎ ಕಾಯ್ದೆಯಡಿ ಅವರ ಹೇಳಿಕೆಯನ್ನು ಇಡಿ ದಾಖಲಿಸಿರುವುದಾಗಿ ಹೇಳಿ ದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ […]

ಮುಂದೆ ಓದಿ