ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಸಂಸದ ಪಿ.ಸಿ.ಮೋಹನ್ ಹಾಗೂ ಶಾಸಕ ಜಮೀರ್ ಆಹ್ಮದ್ಖಾನ್, ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ಸಮ್ಮುಖದಲ್ಲಿ ಕಂದಾಯ ಇಲಾಖೆ ಉಪವಿಭಾಗಾಧಿಕಾರಿ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ, ರೈತ ಗೀತಾ ಗಾಯನದ ಜೊತೆಗೆ ನಡೆದ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು. ಚಾಮರಾಜಪೇಟೆ ಬಾಲಕಿಯ ಪ್ರೌಢಶಾಲೆ ಮಕ್ಕಳು ಒನಕೆ ಓಬವ್ವ , […]
ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಶನಿವಾರ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಭಾರತದ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಆಗಮಿಸಿದರು. ರಾಜ್ಯಪಾಲ...
ಬೆಂಗಳೂರು: ಯಾವುದೇ ದೇಶದ ಪ್ರಗತಿಯಲ್ಲಿ ಬ್ಯಾಂಕುಗಳ ಪಾತ್ರ ದೊಡ್ಡದ್ದು. ಈ ಬ್ಯಾಂಕುಗಳ ಉಳಿವಿಗೆ ಇವುಗಳ ಠೇವಣಿ ದಾರರ ಹಿತಾಸಕ್ತಿ ಕಾಪಾಡುವುದು ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ...
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ...
ಬೆಂಗಳೂರು : ದರ್ಶನ್ ಅವರ ವ್ಯಕ್ತಿತ್ವದ ಕುರಿತು ಹೇಳುವ ಮೂಲಕ ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಚಾಲೆಂಜಿಂಗ್ ಸ್ಟಾರ್ ಬೆಂಬಲಕ್ಕೆ ನಿಂತಿದ್ದಾರೆ. ಹಲವು ವರ್ಷಗಳಿಂದ ಕನ್ನಡ...
ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಶುಕ್ರವಾರ ಮೈ ಸೇವಾ ವತಿಯಿಂದ ರಾಜ್ಯದ ವಿವಿಧ ಭಾಗಗಳಿಗೆ ಉಚಿತ ಆಂಬುಲೆನ್ಸ್ ಮತ್ತು ಆಕ್ಸಿಜನ್ ಕಾನ್ಸಂಟ್ರೇಟರ್ಸ್ಗಳನ್ನು ಕಳುಹಿಸುವ ಸೇವೆಗೆ ಸಚಿವ ಆರ್...
ಬೆಂಗಳೂರು: ಕೆಎಸ್ಆರ್ ರೈಲು ನಿಲ್ದಾಣದಿಂದ ದೇವನಹಳ್ಳಿಗೆ ಡೆಮು ರೈಲು ಸಂಚಾರ ಆರಂಭವಾಗಿದೆ. ಕೆಎಸ್ಆರ್ ರೈಲು ನಿಲ್ದಾಣದಿಂದ ಹೊರಟ ಡೆಮು ರೈಲು, ವಿಮಾನ ನಿಲ್ದಾಣ ಬಳಿಯ ಹಾಲ್ಟ್ ಸ್ಟೇಷನ್ಗೆ...