Monday, 16th September 2024

ಜು.29ರಿಂದ ಪೀಣ್ಯ ಎಲಿವೇಟೆಡ್ ಪ್ಲೈ ಓವರ್ ಸಂಚಾರಕ್ಕೆ ಮುಕ್ತ…ಒಂದು ದಿನ ಹೊರತುಪಡಿಸಿ..!

ಬೆಂಗಳೂರು: ನಗರದಲ್ಲಿನ ಪೀಣ್ಯ ಎಲಿವೇಟೆಡ್ ಪ್ಲೈ ಓವರ್ ನ ಮೂಲಕ ಗೋರಗುಂಟೆ ಪಾಳ್ಯಕ್ಕೆ, ಗೋರಗುಂಟೆ ಪಾಳ್ಯದಿಂದ ಪ್ಯಾರ್ಲೇಜಿ ಫ್ಯಾಕ್ಟರಿ ವರೆಗೆ ಭಾರೀ ವಾಹನಗಳ ಸಂಚಾರವನ್ನು ಜು.29ರಿಂದ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಶನಿವಾರ ಬೆಳಿಗ್ಗೆ 6ರವರೆಗೆ ಒಂದು ದಿನ ಹೊರತುಪಡಿಸಿ, ಎಲ್ಲಾ ದಿನಗಳು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಪೀಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಡಾ ಶ್ರೀ ಶಿವಕುಮಾರ ಸ್ವಾಮೀಜಿ ಮೇಲೇತುವೆ( ರಾಷ್ಟ್ರೀಯ ಹೆದ್ದಾರಿ-4 ಪೀಣ್ಯ ಎಲಿವೇಟೆಡ್ ಫೈಓವರ್ ) ಮೇಲೆ […]

ಮುಂದೆ ಓದಿ

ಪೀಣ್ಯ ವಿದ್ಯುತ್ ಚಿತಾಗಾರ: ಜ.೩೦ರಿಂದ ಏ.೧೫ರವರೆಗೆ ಸ್ಥಗಿತ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಪೀಣ್ಯ ವಿದ್ಯುತ್ ಚಿತಾಗಾರದಲ್ಲಿ ಉನ್ನತೀಕರಣ ಕಾಮಗಾರಿ ಕೈಗೊಂಡಿರುವುದರಿಂದ ಜ.೩೦ರಿಂದ ಏ.೧೫ರವರೆಗೂ ಸಾರ್ವಜನಿಕ ಬಳಕೆಗೆ ಲಭ್ಯವಿರುವುದಿಲ್ಲ...

ಮುಂದೆ ಓದಿ