Thursday, 19th September 2024

ಭಾರತ್ ಜೋಡೋ ಯಾತ್ರೆ ವೇಳೆ ‘ಪಾಕಿಸ್ತಾನ ಪರ’ ಘೋಷಣೆ: ಪ್ರಕರಣ ದಾಖಲು

ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯ ವೇಳೆ ‘ಪಾಕಿಸ್ತಾನ ಪರ’ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಮಧ್ಯ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪಿಯೂಷ್ ಬಾಬೆಲೆ ಮತ್ತು ಐಟಿ ಮುಖ್ಯಸ್ಥ ಅಭಯ್ ತಿವಾರಿ ವಿರುದ್ಧ ಬಿಜೆಪಿ ನಾಯಕರು ಪ್ರಕರಣ ದಾಖಲಿಸಿದ್ದಾರೆ. ಪಕ್ಷದ ರಾಜ್ಯ ವಕ್ತಾರ ಪಂಕಜ್ ಚತುರ್ವೇದಿ ಮತ್ತು ರಾಜ್ಯ ಸಹ ಮಾಧ್ಯಮ ಉಸ್ತುವಾರಿ ನರೇಂದ್ರ ಶಿವಾಜಿ ಪಟೇಲ್ ಅವರು ನೀಡಿದ ದೂರಿನಲ್ಲಿ, ಕಾಂಗ್ರೆಸ್‌ನ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಮಲ್ ನಾಥ್ ಸೇರಿದಂತೆ ಇಡೀ ಕಾಂಗ್ರೆಸ್ […]

ಮುಂದೆ ಓದಿ