Sunday, 8th September 2024

ಕಳಪೆ ಕಾಮಗಾರಿ: ಇಬ್ಬರು ಎಂಜಿನಿಯರ್‌ ಅಮಾನತು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುವುದಕ್ಕೂ ಮುನ್ನ ಬಿಬಿಎಂಪಿ 23ಕೋಟಿ ರೂ. ವೆಚ್ಚದಲ್ಲಿ ಮಾಡಿದ್ದ ಕಾಮಗಾರಿ ಕಳಪೆಯಾಗಿರುವ ಕಾರಣಕ್ಕೆ ಇಬ್ಬರು ಎಂಜಿನಿಯರ್‌ಗಳನ್ನು ಶುಕ್ರವಾರ ಅಮಾನತು ಗೊಳಿಸಲಾಗಿದೆ. ಕಳಪೆ ಕಾಮಗಾರಿಗೆ ಪರಿಶೀಲಿಸಿದ ಅಧಿಕಾರಿಗಳಿಂದ ಬಿಬಿಎಂಪಿಗೆ ವರದಿ ಸಲ್ಲಿಕೆಯಾಗಿದ್ದು, ಕಳಪೆಗೆ ಕಾರಣರಾದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಎ.ರವಿ ಮತ್ತು ಸಹಾಯಕ ಅಭಿಯಂತರ ಐ.ಕೆ.ವಿಶ್ವಾಸ ಅವರನ್ನು ಸೇವೆಯಿಂದ ಅಮಾ ನತು ಮಾಡಿ ಬಿಬಿಎಂಪಿ ಆಡಳಿತ ವಿಭಾಗದಿಂದ ಆದೇಶ ಹೊರಡಿಸಲಾಗಿದೆ. ರಸ್ತೆಗಳಿಗೆ 40 ಎಂಎಂ ಡಾಂಬರು ಮಾಡಬೇಕಿದ್ದ ಜಾಗದಲ್ಲಿ […]

ಮುಂದೆ ಓದಿ

error: Content is protected !!