Wednesday, 23rd October 2024

ಬೀದಿ ದೀಪಗಳು ಅನಗತ್ಯ ಉರಿಯೋದನ್ನು ತಡೆಯಲು ಸರ್ಕಾರದ ಮಹತ್ವದ ಹೆಜ್ಜೆ?

ಬೆಂಗಳೂರು: ಇಡೀ ರಾಜ್ಯದ ನಗರಗಳಲ್ಲಿ ಬೀದಿ ದೀಪಗಳ ವ್ಯವಸ್ಥೆ, ಸಿಬ್ಬಂದಿಗಳ ನಿರ್ಲಕ್ಷ್ಯ, ತಾಂತ್ರಿಕ ದೋಷ ಹೀಗೆ ಸಾಕಷ್ಟು ಕಾರಣಗಳಿಂದ ಹಗಲಿನಲ್ಲಿಯೂ ಬೀದಿ ದೀಪಗಳು ಉರಿಯೋದನ್ನು ತಡೆಯಲು ಸರ್ಕಾರ ಮಹತ್ವದ ಹೆಜ್ಜೆಯೊಂದನ್ನು ಇಡುತ್ತಿದೆ. ಸಾಫ್ಟ್‌ವೇರ್ ಆಧಾರಿತ ಕೇಂದ್ರೀಕೃತ ನಿಯಂತ್ರಣ ಮತ್ತು ಮೇಲ್ವಿಚಾರಣೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಯೋಜನೆಯ ಪ್ರಕಾರ ಸಾಫ್ಟ್‌ವೇರ್ ಒಂದನ್ನು ಅಭಿವೃದ್ಧಿಪಡಿಸಲಾಗುತ್ತದೆ. ಒಂದೇ ಕಡೆ ಕುಳಿತು ಇಡೀ ನಗರದ ಬೀದಿ ದೀಪ ಗಳನ್ನು ಆಪರೇಟ್ ಮಾಡಬಹುದು. ಸಂಜೆ ಹೊತ್ತಿಗೆ ಬೀದಿ ದೀಪ […]

ಮುಂದೆ ಓದಿ