ಬೆಂಗಳೂರು: ಇತ್ತೀಚೆಗಷ್ಟೇ ಅಂತ್ಯವಾದ ಬಿಗ್ಬಾಸ್ ೮ ಸೀಸನ್ ಸ್ಫರ್ಧಿ ಚಕ್ರವರ್ತಿ ಚಂದ್ರಚೂಡ್ ಎಂಬ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ದ ದೂರು ನೀಡಿದ್ದಾರೆ. ‘ಪ್ರಶಾಂತ್ ಸಂಬರ್ಗಿ ಹುಸಿ ಸಾಮಾಜಿಕ ಕಾರ್ಯಕರ್ತ. ಕಿತ್ತೂರು ಚೆನ್ನಮ್ಮ ರಾಣಿಯಂತಹ ಮಹಾತಾಯಿ ಮೊಮ್ಮಗ ಎಂದು ಹೇಳಿಕೊಳ್ಳುತ್ತಾ ಓಡಾಡುತ್ತಿರುವ ಒಬ್ಬ ಸಮಾಜ ಘಾತುಕ ವ್ಯಕ್ತಿಯ ವಿರುದ್ಧ ದೂರು ಕೊಡಬೇಕಾಗಿತ್ತು. ಕೇವಲ ಮಾಧ್ಯಮದಲ್ಲಿ ಮಾತನಾಡುವುದು, ನಮ್ಮ ಧ್ವನಿಯನ್ನು ಎತ್ತುವುದರ ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳ ಮಟ್ಟಕ್ಕೆ ಬರಬೇಕು, ಇದರ ಬಗ್ಗೆ ತನಿಖೆ ಆಗಬೇಕು ಎಂದರು. ಶೃತಿ ಹರಿಹರನ್ ಎಂಬ […]
ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಕಾಂಗ್ರೆಸ್ ಸಂಸದರಾಗಿರುವ ದಿವಂಗತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಅವರು ತೃಣಮೂಲ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಜಂಗೀಪುರದ...
ಬೆಂಗಳೂರು : ಪ್ರಶಾಂತ್ ಸಂಬರ್ಗಿ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಜನವರಿ 21...
ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕರ್ನಾಟಕದ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಸ್ವತಃ ಈ ವಿಷಯ ತಿಳಿಸಿದ್ದು, ಮುನ್ನೆಚ್ಚರಿಕಾ ಕ್ರಮ...
ಸಿಸಿಬಿ ವಿಚಾರಣೆ ಬಳಿಕ ಪ್ರಶಾಂತ್ ಸಂಬರಗಿ ಹೇಳಿಕೆ ಬೆಂಗಳೂರು: ಸ್ಯಾಾಂಡಲ್ವುಡ್ ಡ್ರಗ್ ಪ್ರಕರಣದಲ್ಲಿ ಸಿನೆಮಾ ತಾರೆಯರ ಕುರಿತು ಆರೋಪ ಮಾಡಿದ್ದ ಸಾಮಾಜಿಕ ಕಾರ್ಯ ಕರ್ತ ಪ್ರಶಾಂತ್ ಸಂಬರಗಿ...
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ, ಪ್ರಕರಣದ ಮತ್ತಷ್ಟು ಆಳ ವಿಸ್ತಾರವನ್ನು ತಿಳಿಸುತ್ತಿದ್ದಂತ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿಗೂ...