ರಾಮನಗರ: ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಗೆ (Channapatna bypoll) ಟಿಕೆಟ್ ಪಡೆಯಲು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಲ್ಲಿ ಪೈಪೋಟಿ ಏರ್ಪಟ್ಟಿದೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಬಿಜೆಪಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಪ್ರಬಲ ಆಕಾಂಕ್ಷಿಗಳಾಗಿದ್ದು, ತಮಗೇ ಟಿಕೆಟ್ ಸಿಗಲಿದೆ ಎಂದು ಇಬ್ಬರೂ ಹೇಳುತ್ತಿದ್ದಾರೆ. ಈ ನಡುವೆ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಅಚ್ಚರಿಯ ಅಭ್ಯರ್ಥಿಯ ಹೆಸರು ಕೇಳಿಬಂದಿದೆ. ಇದಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೌದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ […]
Pratap Simha: ಬೆಟ್ಟದ ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರದ ಅವಶ್ಯಕತೆ ಇದೆ. ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ....