ಕೊರಟಗೆರೆ: ಗರ್ಭಿಣಿಯರು (Pregnant Women) ಪೌಷ್ಟಿಕ ಆಹಾರ(Nutrition Food) ಸೇವನೆ ಮಾಡಿದಾಗ ಮಾತ್ರ ಹುಟ್ಟುವ ಮಗು ಆರೋಗ್ಯ ಗಿರಲು ಸಾಧ್ಯ. ಇವತ್ತಿನ ಫಾಸ್ಟ್ ಫುಡ್ ಬಿಟ್ಟು ಒಳ್ಳೆ ಆಹಾರ ಸೇವನೆ ಮಾಡಿ ಎಂದು ತಹಶೀಲ್ದಾರ್ ಕೆ.ಮಂಜುನಾಥ್(Tahsildar K Manjunath) ತಿಳಿಸಿದರು. ತಾಲೂಕಿನ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಸ್ಥಾನದ ದಾಸೋಹ ನಿಲಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಪೌಷ್ಠಿಕತೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ರಾಷ್ಟ್ರೀಯ […]
Deepika Padukone: ರಣವೀರ್ ಸಿಂಗ್- ದೀಪಿಕಾ ಪಡುಕೋಣೆ ಜೋಡಿ ಮುದ್ದಾದ ಹೆಣ್ಣು ಮಗುವಿಗೆ ತಂದೆ- ತಾಯಿ ಆಗಿದ್ದಾರೆ. ...